ನಟ ಯಶ್‌ನ ಕರೆಸಿ ಅವಮಾನ ಮಾಡಿದ್ದು ಯಾರು? 'ಆ ದಿನಗಳ' ನೆನಪು ಮಾಡಿಕೊಂಡ ರಾಖಿ!

ನಟ ಯಶ್‌ನ ಕರೆಸಿ ಅವಮಾನ ಮಾಡಿದ್ದು ಯಾರು? 'ಆ ದಿನಗಳ' ನೆನಪು ಮಾಡಿಕೊಂಡ ರಾಖಿ!

Published : Mar 25, 2025, 03:26 PM ISTUpdated : Mar 25, 2025, 04:14 PM IST

ಅವಮಾನದಿಂದ ಸನ್ಮಾನ... ರಾಕಿ ಯಶೋಗಾಥೆ. ಕೃಷ್ಣಪ್ಪ ನಿರ್ಮಾಣದ ಮೊಗ್ಗಿನ ಮನಸು ಯಶ್ ಮೊದಲ ಚಿತ್ರ. ಟಾಕ್ಸಿಕ್ ಬಗ್ಗೆ ಯಶ್ ಹೇಳಿದ್ದು ಒಂದೇ ಒಂದು ಮಾತು.
 

ರಾಕಿಂಗ್ ಸ್ಟಾರ್ ಯಶ್ ಕಳೆದ 4 ವರ್ಷಗಳಿಂದ ಯಾವುದೇ ಸಿನಿಮಾದ ಟ್ರೈಲರ್, ಟೀಸರ್ , ಆಡಿಯೋ ಲಾಂಚ್ ಇವೆಂಟ್​ಗಳಿಗೆ ಹೋಗೋದನ್ನ ನಿಲ್ಲಿಸಿಬಿಟ್ಟಿದ್ರು. ಆದ್ರೆ ತಮ್ಮ ಶಪಥ ಮುರಿದು  ಮನದ ಕಡಲು ಸಿನಿಮಾ ಟ್ರೈಲರ್ ಲಾಂಚ್​ ಇವೆಂಟ್​ ಅಟೆಂಡ್ ಮಾಡಿದ್ದಾರೆ. ಅಷ್ಟೇ ಅಲ್ಲ ವೇದಿಕೆ ಮೇಲೆ ತಮ್ಮ ಆರಂಭಿಕ ದಿನಗಳು, ಆಗ ಎದುರಿಸಿದ ಅವಮಾನಗಳ ಬಗ್ಗೆ ಮಾತನಾಡಿದ್ದಾರೆ. ಮೊಗ್ಗಿನ ಮನಸು ನಿಂದ ಯಶ್​ಗೆ ಯಶಸ್ಸು ಸಿಕ್ಯು. ಈ ಚಿತ್ರದಲ್ಲಿ ಜೊತೆಯಾಗಿ ನಟಿಸಿದ ರಾಧಿಕಾ ಪಂಡಿತ್ ,, ಯಶ್ ಬಾಳಸಂಗಾತಿ ಕೂಡ ಆದ್ರು. ಅಲ್ಲಿಗೆ ಮೊಗ್ಗಿನ ಮನಸು ಸಿನಿಮಾ  ಯಶ್ ಪಾಲಿಗೆ ಬದುಕು ಕೊಟ್ಟ ಸಿನಿಮಾ, ಇಂಥಾ ಸಿನಿಮಾವನ್ನ ತನಗೆ ಕೊಟ್ಟ ನಿರ್ಮಾಪಕರ ಪರ ಈಗ ಯಶ್ ನಿಂತುಕೊಂಡಿದ್ದಾರೆ. ಮನದ ಕಡಲು ಸಿನಿಮಾ ವೇದಿಕೆ ಮೇಲೆ ಯಶ್ ಆದಿನಗಳಲ್ಲಿ ಆದ ಅವಮಾನದ ಕಥೆಯೊಂದನ್ನ ಹೇಳಿಕೊಂಡಿದ್ದಾರೆ. ಅಸಲಿಗೆ ಯಶ್ ಧಾರಾವಾಹಿಯಯಲ್ಲಿ ನಟಿಸ್ತಾ ಇದ್ದ ಹೊತ್ತಲ್ಲಿ ನಿರ್ಮಾಪಕರೊಬ್ಬರು ಸಿನಿಮಾಗೆ ಚಾನ್ಸ್ ಕೊಡ್ತಿನಿ ಅಂತ ಕರೆಸಿದ್ರಂತೆ. ಆದ್ರೆ ಬಂದ ಮೇಲೆ ಫೋಟೋ ಇದ್ರೆ ಕೊಟ್ಟು ಹೋಗಿರು ಅಂದು ಅವಮಾನ ಮಾಡಿದ್ರಂತೆ.

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more