ನಟ ಯಶ್‌ನ ಕರೆಸಿ ಅವಮಾನ ಮಾಡಿದ್ದು ಯಾರು? 'ಆ ದಿನಗಳ' ನೆನಪು ಮಾಡಿಕೊಂಡ ರಾಖಿ!

ನಟ ಯಶ್‌ನ ಕರೆಸಿ ಅವಮಾನ ಮಾಡಿದ್ದು ಯಾರು? 'ಆ ದಿನಗಳ' ನೆನಪು ಮಾಡಿಕೊಂಡ ರಾಖಿ!

Published : Mar 25, 2025, 03:26 PM ISTUpdated : Mar 25, 2025, 04:14 PM IST

ಅವಮಾನದಿಂದ ಸನ್ಮಾನ... ರಾಕಿ ಯಶೋಗಾಥೆ. ಕೃಷ್ಣಪ್ಪ ನಿರ್ಮಾಣದ ಮೊಗ್ಗಿನ ಮನಸು ಯಶ್ ಮೊದಲ ಚಿತ್ರ. ಟಾಕ್ಸಿಕ್ ಬಗ್ಗೆ ಯಶ್ ಹೇಳಿದ್ದು ಒಂದೇ ಒಂದು ಮಾತು.
 

ರಾಕಿಂಗ್ ಸ್ಟಾರ್ ಯಶ್ ಕಳೆದ 4 ವರ್ಷಗಳಿಂದ ಯಾವುದೇ ಸಿನಿಮಾದ ಟ್ರೈಲರ್, ಟೀಸರ್ , ಆಡಿಯೋ ಲಾಂಚ್ ಇವೆಂಟ್​ಗಳಿಗೆ ಹೋಗೋದನ್ನ ನಿಲ್ಲಿಸಿಬಿಟ್ಟಿದ್ರು. ಆದ್ರೆ ತಮ್ಮ ಶಪಥ ಮುರಿದು  ಮನದ ಕಡಲು ಸಿನಿಮಾ ಟ್ರೈಲರ್ ಲಾಂಚ್​ ಇವೆಂಟ್​ ಅಟೆಂಡ್ ಮಾಡಿದ್ದಾರೆ. ಅಷ್ಟೇ ಅಲ್ಲ ವೇದಿಕೆ ಮೇಲೆ ತಮ್ಮ ಆರಂಭಿಕ ದಿನಗಳು, ಆಗ ಎದುರಿಸಿದ ಅವಮಾನಗಳ ಬಗ್ಗೆ ಮಾತನಾಡಿದ್ದಾರೆ. ಮೊಗ್ಗಿನ ಮನಸು ನಿಂದ ಯಶ್​ಗೆ ಯಶಸ್ಸು ಸಿಕ್ಯು. ಈ ಚಿತ್ರದಲ್ಲಿ ಜೊತೆಯಾಗಿ ನಟಿಸಿದ ರಾಧಿಕಾ ಪಂಡಿತ್ ,, ಯಶ್ ಬಾಳಸಂಗಾತಿ ಕೂಡ ಆದ್ರು. ಅಲ್ಲಿಗೆ ಮೊಗ್ಗಿನ ಮನಸು ಸಿನಿಮಾ  ಯಶ್ ಪಾಲಿಗೆ ಬದುಕು ಕೊಟ್ಟ ಸಿನಿಮಾ, ಇಂಥಾ ಸಿನಿಮಾವನ್ನ ತನಗೆ ಕೊಟ್ಟ ನಿರ್ಮಾಪಕರ ಪರ ಈಗ ಯಶ್ ನಿಂತುಕೊಂಡಿದ್ದಾರೆ. ಮನದ ಕಡಲು ಸಿನಿಮಾ ವೇದಿಕೆ ಮೇಲೆ ಯಶ್ ಆದಿನಗಳಲ್ಲಿ ಆದ ಅವಮಾನದ ಕಥೆಯೊಂದನ್ನ ಹೇಳಿಕೊಂಡಿದ್ದಾರೆ. ಅಸಲಿಗೆ ಯಶ್ ಧಾರಾವಾಹಿಯಯಲ್ಲಿ ನಟಿಸ್ತಾ ಇದ್ದ ಹೊತ್ತಲ್ಲಿ ನಿರ್ಮಾಪಕರೊಬ್ಬರು ಸಿನಿಮಾಗೆ ಚಾನ್ಸ್ ಕೊಡ್ತಿನಿ ಅಂತ ಕರೆಸಿದ್ರಂತೆ. ಆದ್ರೆ ಬಂದ ಮೇಲೆ ಫೋಟೋ ಇದ್ರೆ ಕೊಟ್ಟು ಹೋಗಿರು ಅಂದು ಅವಮಾನ ಮಾಡಿದ್ರಂತೆ.

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more