ಕಾಂತಾರ ಸಿನಿಮಾಗೆ ಐವತ್ತು ದಿನದ ಸಂಭ್ರಮ: ಕಡಲ ತೀರದಲ್ಲಿ ಅರಳಿದ ಪಂಜುರ್ಲಿ ಕಲಾಕೃತಿ

ಕಾಂತಾರ ಸಿನಿಮಾಗೆ ಐವತ್ತು ದಿನದ ಸಂಭ್ರಮ: ಕಡಲ ತೀರದಲ್ಲಿ ಅರಳಿದ ಪಂಜುರ್ಲಿ ಕಲಾಕೃತಿ

Published : Nov 15, 2022, 12:36 PM IST

ಕಾಂತಾರ ಸಿನಿಮಾ ಐವತ್ತು ದಿನಗಳನ್ನು ಪೂರೈಸಿದ ಹಿನ್ನೆಲೆ ಮಣಿಪಾಲದ ಸ್ಯಾಂಡ್ ಹಾರ್ಟ್'ನ ಕಲಾವಿದರು ಅದ್ಭುತ ಮರಳುಶಿಲ್ಪ ರಚಿಸಿದ್ದಾರೆ.
 

ಕರಾವಳಿಯ ಕೌತುಕದ ಕತೆ ಹೇಳಿದ ಕಾಂತಾರ ಚಿತ್ರವು ಐವತ್ತು ದಿನ ಪೂರೈಸಿದ್ದು, ಕಾಪುವಿನ ಸ್ಯಾಂಡ್ ಹಾರ್ಟ್ ತಂಡ ಹೃದಯ ತುಂಬಿ ಶುಭ ಹಾರೈಸಿದೆ. ಶ್ರೀನಾಥ್ ಮಣಿಪಾಲ, ವೆಂಕಿ‌ ಪಲಿಮಾರು, ರವಿ ಹಿರೇಬೆಟ್ಡು ಎಂಬುವವರು ದಿನವಿಡೀ ಪರಿಶ್ರಮ ಪಟ್ಟು ಕಲಾಕೃತಿಯಲ್ಲಿ ಪಂಜುರ್ಲಿ ದೈವದ ಮುಖವರ್ಣಿಕೆಯ ಕಲರ್ ಫುಲ್ ಚಿತ್ರಣವನ್ನು ಮೂಡಿಸಿದ್ದಾರೆ‌.  ಕಾಂತಾರದ ಸಕ್ಸಸ್'ಗೆ ಕೇವಲ ಚಿತ್ರತಂಡ ಮಾತ್ರವಲ್ಲ, ಕರುನಾಡೇ ಹೆಮ್ಮೆಯಿಂದ ಬೀಗುತ್ತಿದೆ. ಕರಾವಳಿ ಭಾಗದ ಸಮುದ್ರ ತೀರದಲ್ಲಿ ರಚಿಸುವ ಮರಳು ಶಿಲ್ಪಗಳಿಗೆ ವಿಶೇಷ ಆಕರ್ಷಣೆಯಿದೆ. ಈ ಮರಳು ಶಿಲ್ಪಗಳನ್ನು ರಚಿಸುವುದು ಸುಲಭದ ಕೆಲಸವಲ್ಲ. ದಿನವಿಡೀ ಶ್ರಮಪಟ್ಟು, ಹಲವು ಗಂಟೆಗಳ ಪರಿಶ್ರಮದ ಅಗತ್ಯವಿದ್ದು, ಜಾರುವ ಗುಣದ ಮರಳಿನ ಕಣಗಳನ್ನು ಜೋಡಿಸಿ‌ ಕಲಾಕೃತಿ ಮೂಡಿಸುವುದೇ ಒಂದು ಸಾಹಸ. ಇಷ್ಟೊಂದು‌ ಕಷ್ಟ ಪಟ್ಟು ತಯಾರಿಸಿದ ಈ ಮರಳು ಶಿಲ್ಪವನ್ನು ಕೆಲವೇ ನಿಮಿಷಗಳ ಕಾಲ ಮಾತ್ರ ನೋಡಬಹುದು. ನಂತರ ಈ ಕಲಾಕೃತಿ ಮರಳುಪಾಲಾಗುತ್ತೆ.

'ಜೆಂಟಲ್ ಬರ್ತ್ ಮೆಥಡ್'ನಿಂದ ನ್ಯಾಚುರಲ್ ಡೆಲಿವರಿ ಆಯಿತು; ಸಹಜ ಹೆರಿಗೆ ಸೀಕ್ರೆಟ್ ರಿವೀಲ್ ಮಾಡಿದ ಸೋನಮ್

04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
Read more