ಕಾಂತಾರ ಸಿನಿಮಾಗೆ ಐವತ್ತು ದಿನದ ಸಂಭ್ರಮ: ಕಡಲ ತೀರದಲ್ಲಿ ಅರಳಿದ ಪಂಜುರ್ಲಿ ಕಲಾಕೃತಿ

ಕಾಂತಾರ ಸಿನಿಮಾಗೆ ಐವತ್ತು ದಿನದ ಸಂಭ್ರಮ: ಕಡಲ ತೀರದಲ್ಲಿ ಅರಳಿದ ಪಂಜುರ್ಲಿ ಕಲಾಕೃತಿ

Published : Nov 15, 2022, 12:36 PM IST

ಕಾಂತಾರ ಸಿನಿಮಾ ಐವತ್ತು ದಿನಗಳನ್ನು ಪೂರೈಸಿದ ಹಿನ್ನೆಲೆ ಮಣಿಪಾಲದ ಸ್ಯಾಂಡ್ ಹಾರ್ಟ್'ನ ಕಲಾವಿದರು ಅದ್ಭುತ ಮರಳುಶಿಲ್ಪ ರಚಿಸಿದ್ದಾರೆ.
 

ಕರಾವಳಿಯ ಕೌತುಕದ ಕತೆ ಹೇಳಿದ ಕಾಂತಾರ ಚಿತ್ರವು ಐವತ್ತು ದಿನ ಪೂರೈಸಿದ್ದು, ಕಾಪುವಿನ ಸ್ಯಾಂಡ್ ಹಾರ್ಟ್ ತಂಡ ಹೃದಯ ತುಂಬಿ ಶುಭ ಹಾರೈಸಿದೆ. ಶ್ರೀನಾಥ್ ಮಣಿಪಾಲ, ವೆಂಕಿ‌ ಪಲಿಮಾರು, ರವಿ ಹಿರೇಬೆಟ್ಡು ಎಂಬುವವರು ದಿನವಿಡೀ ಪರಿಶ್ರಮ ಪಟ್ಟು ಕಲಾಕೃತಿಯಲ್ಲಿ ಪಂಜುರ್ಲಿ ದೈವದ ಮುಖವರ್ಣಿಕೆಯ ಕಲರ್ ಫುಲ್ ಚಿತ್ರಣವನ್ನು ಮೂಡಿಸಿದ್ದಾರೆ‌.  ಕಾಂತಾರದ ಸಕ್ಸಸ್'ಗೆ ಕೇವಲ ಚಿತ್ರತಂಡ ಮಾತ್ರವಲ್ಲ, ಕರುನಾಡೇ ಹೆಮ್ಮೆಯಿಂದ ಬೀಗುತ್ತಿದೆ. ಕರಾವಳಿ ಭಾಗದ ಸಮುದ್ರ ತೀರದಲ್ಲಿ ರಚಿಸುವ ಮರಳು ಶಿಲ್ಪಗಳಿಗೆ ವಿಶೇಷ ಆಕರ್ಷಣೆಯಿದೆ. ಈ ಮರಳು ಶಿಲ್ಪಗಳನ್ನು ರಚಿಸುವುದು ಸುಲಭದ ಕೆಲಸವಲ್ಲ. ದಿನವಿಡೀ ಶ್ರಮಪಟ್ಟು, ಹಲವು ಗಂಟೆಗಳ ಪರಿಶ್ರಮದ ಅಗತ್ಯವಿದ್ದು, ಜಾರುವ ಗುಣದ ಮರಳಿನ ಕಣಗಳನ್ನು ಜೋಡಿಸಿ‌ ಕಲಾಕೃತಿ ಮೂಡಿಸುವುದೇ ಒಂದು ಸಾಹಸ. ಇಷ್ಟೊಂದು‌ ಕಷ್ಟ ಪಟ್ಟು ತಯಾರಿಸಿದ ಈ ಮರಳು ಶಿಲ್ಪವನ್ನು ಕೆಲವೇ ನಿಮಿಷಗಳ ಕಾಲ ಮಾತ್ರ ನೋಡಬಹುದು. ನಂತರ ಈ ಕಲಾಕೃತಿ ಮರಳುಪಾಲಾಗುತ್ತೆ.

'ಜೆಂಟಲ್ ಬರ್ತ್ ಮೆಥಡ್'ನಿಂದ ನ್ಯಾಚುರಲ್ ಡೆಲಿವರಿ ಆಯಿತು; ಸಹಜ ಹೆರಿಗೆ ಸೀಕ್ರೆಟ್ ರಿವೀಲ್ ಮಾಡಿದ ಸೋನಮ್

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
Read more