Puttakkana Makkalu: ಧಾರಾವಾಹಿಗೆ ಹಿರಿಯ ನಟಿ ಉಮಾಶ್ರೀ ಸಂಭಾವನೆ ದುಬಾರಿ!

Puttakkana Makkalu: ಧಾರಾವಾಹಿಗೆ ಹಿರಿಯ ನಟಿ ಉಮಾಶ್ರೀ ಸಂಭಾವನೆ ದುಬಾರಿ!

Published : Dec 21, 2021, 04:23 PM ISTUpdated : Dec 21, 2021, 04:26 PM IST

ಬೆಳ್ಳಿತೆರೆಯ ಮೇಲೆ ಅಭೂತಪೂರ್ವ ಪಾತ್ರಗಳಿಂದ ಗಮನ ಸೆಳೆದಿದ್ದ ಹಿರಿಯ ನಟಿ ಉಮಾಶ್ರೀ 'ಪುಟ್ಟಕ್ಕನ ಮಕ್ಕಳು' ಧಾರಾವಾಹಿ ಮೂಲಕ ಕಿರುತೆರೆಗೆ ಭರ್ಜರಿಯಾಗಿ ಪ್ರವೇಶಿಸಿದ್ದಾರೆ. ಭಾರೀ ಕುತೂಹಲ ಮೂಡಿಸಿದ್ದ ಧಾರಾವಾಹಿ ಪ್ರಸಾರ ಆರಂಭಗೊಂಡು ಒಂದು ವಾರ ಪೂರೈಸಿದೆ. 

ಬೆಳ್ಳಿತೆರೆಯ ಮೇಲೆ ಅಭೂತಪೂರ್ವ ಪಾತ್ರಗಳಿಂದ ಗಮನ ಸೆಳೆದಿದ್ದ ಹಿರಿಯ ನಟಿ ಉಮಾಶ್ರೀ (Umashree) 'ಪುಟ್ಟಕ್ಕನ ಮಕ್ಕಳು' (Puttakaana Makkalu) ಧಾರಾವಾಹಿ ಮೂಲಕ ಕಿರುತೆರೆಗೆ ಭರ್ಜರಿಯಾಗಿ ಪ್ರವೇಶಿಸಿದ್ದಾರೆ. ಭಾರೀ ಕುತೂಹಲ ಮೂಡಿಸಿದ್ದ ಧಾರಾವಾಹಿ ಪ್ರಸಾರ ಆರಂಭಗೊಂಡು ಒಂದು ವಾರ ಪೂರೈಸಿದೆ. 'ಪುಟ್ಟಕ್ಕನ ಮಕ್ಕಳು' ಧಾರಾವಾಹಿಯ ಪ್ರಮುಖ ಆಕರ್ಷಣೆಯೇ ಉಮಾಶ್ರೀ. ಬೆಳ್ಳಿ ತೆರೆಯಲ್ಲಿ ಮಿಂಚಿ ರಾಜಕೀಯಕ್ಕೆ ಧುಮುಕಿದ್ದ ಈ ನಟಿ ಇದೀಗ ಕಿರುತೆರೆಯಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ. 

ಚಿತ್ರರಂಗಕ್ಕೆ ಜಯಂತಿ ಬಂಗಾರದ ಹೂವು: ನಟಿ ಉಮಾಶ್ರೀ

ಧಾರಾವಾಹಿಯಲ್ಲಿ ನಟಿಸಲು ಉಮಾಶ್ರೀ ಪಡೆಯುತ್ತಿರುವ ವೇತನ ಎಷ್ಟು ಗೊತ್ತಾ? 'ಜೊತೆ ಜೊತೆಯಲಿ' (Jothe Jotheyali) ಖ್ಯಾತಿಯ ನಿರ್ದೇಶಕ ಆರೂರು ಜಗದೀಶ್ (Aroor Jagadish) ಅವರೇ ತಮ್ಮ ಸ್ವಂತ ಬ್ಯಾನರ್‌ನಲ್ಲಿ  'ಪುಟ್ಟಕ್ಕನ ಮಕ್ಕಳು' ಧಾರಾವಾಹಿಯನ್ನು ನಿರ್ದೇಶಿಸುತ್ತಿದ್ದಾರೆ. 'ಜೊತೆ ಜೊತೆಯಲಿ' ಧಾರಾವಾಹಿಯ ನಾಯಕ ಅನಿರುದ್ಧ್‌ಗೆ (Aniruddh) ಅತೀ ಹೆಚ್ಚು ಅಂದರೆ ದಿನವೊಂದಕ್ಕೆ 30 ಸಾವಿರ ರೂ. ಸಂಭಾವನೆ ನೀಡಲಾಗುತ್ತಿತ್ತು. ಆದರೆ ಉಮಾಶ್ರೀ ದಿನವೊಂದಕ್ಕೆ 45 ಸಾವಿರ ರೂ. ಸಂಭಾವನೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!