ಮಂಡ್ಯ: ಹೊಳೆ ಆಂಜನೇಯ ಸ್ವಾಮಿ ದರ್ಶನ ಪಡೆದ ನಟ ವಶಿಷ್ಠಸಿಂಹ, ಹರಿಪ್ರಿಯಾ

ಮಂಡ್ಯ: ಹೊಳೆ ಆಂಜನೇಯ ಸ್ವಾಮಿ ದರ್ಶನ ಪಡೆದ ನಟ ವಶಿಷ್ಠಸಿಂಹ, ಹರಿಪ್ರಿಯಾ

Published : Dec 12, 2023, 12:08 PM IST

ಕಾರ್ತಿಕ ಮಾಸದ ಕಡೆಯ ಸೋಮವಾರ ಹಿನ್ನೆಲೆ ವಸಿಷ್ಠ ಸಿಂಹ-ಹರಿಪ್ರಿಯಾ ದೀಪೋತ್ಸವದ ಅಂಗವಾಗಿ  ಹೊಳೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು.
 

ಮಂಡ್ಯ : ಇಲ್ಲಿನ ಹೊಳೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ(Anjaneya Swamy temple) ನಟ ವಸಿಷ್ಠ ಸಿಂಹ(Vasishta N Simha), ನಟಿ ಹರಿಪ್ರಿಯಾ(Haripriya) ದಂಪತಿ ಭೇಟಿ ನೀಡಿ, ದೇವರ ದರ್ಶನ ಪಡೆದರು. ಕಾರ್ತಿಕ ಮಾಸದ ಕಡೆ ಸೋಮವಾರ ಹಿನ್ನಲೆ ದೇವಾಲಯಕ್ಕೆ ದಂಪತಿ ‌ಭೇಟಿ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ದೇವಾಲಯ ಇದೆ. ಕಾರ್ತಿಕ ಮಾಸದ ದೀಪಸೇವೆಯನ್ನು(Dipotsava) ವಸಿಷ್ಠ ಸಿಂಹ, ಹರಿಪ್ರಿಯಾ ನೆರವೇರಿಸಿದ್ದಾರೆ. ಕಡೆ ಸೋಮವಾರದ ಅಂಗವಾಗಿ ಅಲ್ಲಿ ದೀಪೋತ್ಸವ ನಡೆಯಿತು. ದೀಪ ಹಚ್ಚಿ ಆಂಜನೇಯಸ್ವಾಮಿ‌ ದರ್ಶನವನ್ನು ದಂಪತಿ ಪಡೆದರು. ಇಬ್ಬರೂ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದು, ಸುತ್ತಾಟ ನಡೆಸುವ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. 

ಇದನ್ನೂ ವೀಕ್ಷಿಸಿ:  ಕುಮಾರಸ್ವಾಮಿ ಹೇಳಿದಂತೆ 50-60 ಶಾಸಕರು ಬಿಜೆಪಿಗೆ ಬರ್ತಾರಾ..? ಹೆಚ್‌ಡಿಕೆ ಹೇಳಿದ ಆ ಪ್ರಭಾವಿ ಸಚಿವ ಯಾರು..?

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!