Actor Ashwath Narayan: ಅಶ್ವಥ್ ನಾರಾಯಣ್ ದಂಪತಿ ಜೀವನಕ್ಕೆ ಆಸರೆಯಾದ ಸುವರ್ಣ ನ್ಯೂಸ್

Actor Ashwath Narayan: ಅಶ್ವಥ್ ನಾರಾಯಣ್ ದಂಪತಿ ಜೀವನಕ್ಕೆ ಆಸರೆಯಾದ ಸುವರ್ಣ ನ್ಯೂಸ್

Suvarna News   | Asianet News
Published : Dec 16, 2021, 04:01 PM IST

ಮಕ್ಕಳೇ ನನಗೆ ಊಟದಲ್ಲಿ ವಿಷ ಹಾಕಿ ಕೊಲ್ಲಲು ಯತ್ನಿಸುತ್ತಿದ್ದಾರೆ ಎಂದು ಸ್ಯಾಂಡಲ್‌ವುಡ್‌ನ ಹಿರಿಯ ನಟ ಅಶ್ವತ್ಥ್ ನಾರಾಯಣ್ ಬುಧವಾರ (ಡಿ.15) ಪೊಲೀಸರಿಗೆ ದೂರು ಕೊಟ್ಟಿದ್ದರು. ಸರಿಯಾಗಿ ಊಟ ತಿಂಡಿಯೂ ಕೊಡುತ್ತಿಲ್ಲ. ಪಕ್ಕದ ಮನೆಯವರ ಸಹಾಯ ಕೇಳಿದರೆ ಅವರ ಜೊತೆಗೂ ಗಲಾಟೆ ಮಾಡುತ್ತಾರೆ.

ಮಕ್ಕಳೇ ನನಗೆ ಊಟದಲ್ಲಿ ವಿಷ ಹಾಕಿ ಕೊಲ್ಲಲು ಯತ್ನಿಸುತ್ತಿದ್ದಾರೆ ಎಂದು ಸ್ಯಾಂಡಲ್‌ವುಡ್‌ನ (Sandalwood) ಹಿರಿಯ ನಟ ಅಶ್ವತ್ಥ್ ನಾರಾಯಣ್ (Ashwath Narayan) ಬುಧವಾರ (ಡಿ.15) ಪೊಲೀಸರಿಗೆ ದೂರು ಕೊಟ್ಟಿದ್ದರು. ಸರಿಯಾಗಿ ಊಟ ತಿಂಡಿಯೂ ಕೊಡುತ್ತಿಲ್ಲ. ಪಕ್ಕದ ಮನೆಯವರ ಸಹಾಯ ಕೇಳಿದರೆ ಅವರ ಜೊತೆಗೂ ಗಲಾಟೆ ಮಾಡುತ್ತಾರೆ. ಮಗ ಉದಯ್ ಹಾಗೂ ಮಗಳು ವಸುಂಧರಾ ನನಗೆ ಕಾಟ ಕೊಡುತ್ತಿದ್ದಾರೆ. 'ಹೆಂಡತಿಯ ಹೆಸರಲ್ಲಿ ಇದ್ದ ಜಾಗದಲ್ಲಿ ತಾನು ಮೂರು ಅಂತಸ್ಥಿನ ಮನೆ ಕಟ್ಟಿದ್ದೆ. ಆ ಮನೆಯನ್ನು ದಾನ ಪತ್ರ ಅಂತ ಮಾಡಿಸಿಕೊಂಡಿದ್ದಾರೆ. 

ಹಿರಿಯ ನಟನಿಗೆ ಮಕ್ಕಳೇ ವಿಲನ್, ಮನಕಲಕುತ್ತದೆ ಕಣ್ಣೀರ ಕಹಾನಿ

ತಮ್ಮನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಕಳೆದ ಗುರುವಾರ ಹಲ್ಲೆ ನಡೆಸಿ, ಬೆದರಿಕೆ ಹಾಕಿದ್ದಾರೆ ಹೀಗಾಗಿ ಯಾವುದಾದರೂ ಅನಾಥಾಶ್ರಮಕ್ಕೆ ಸೇರಿಸಿ ಎಂದು ಅಶ್ವತ್ಥ್ ನಾರಾಯಣ್ ಸಹಾಯ ಕೋರಿದ್ದರು. ಈ ವರದಿಯನ್ನು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಚಾನೆಲ್‌ ವರದಿ ಮಾಡಿತ್ತು. ಈ ವರದಿ ಪ್ರಸಾರದ ಬಳಿಕ ಇಳಿವಯಸ್ಸಿನಲ್ಲಿ ಸಂಕಷ್ಟದಲ್ಲಿದ್ದ ಹಿರಿಯ ನಟ ಅಶ್ವತ್ಥ್ ನಾರಾಯಣ್ ಹಾಗೂ ಅವರ ಪತ್ನಿ ಇಬ್ಬರಿಗೂ ವೃದ್ಧಾಶ್ರಮದಲ್ಲಿ (Old age Home) ಆಶ್ರಯ ಸಿಕ್ಕಿದೆ. ಗಂಗೋಡನಹಳ್ಳಿಯ ಶ್ರೀ ಸಾಯಿಬಾಬಾ ಆಶ್ರಮದಲ್ಲಿ ದಂಪತಿಗಳಿಗೆ ವಾಸ್ತವ್ಯದ ವ್ಯವಸ್ಥೆಯಾಗಿದೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more