Actor Ashwath Narayan: ಅಶ್ವಥ್ ನಾರಾಯಣ್ ದಂಪತಿ ಜೀವನಕ್ಕೆ ಆಸರೆಯಾದ ಸುವರ್ಣ ನ್ಯೂಸ್

Actor Ashwath Narayan: ಅಶ್ವಥ್ ನಾರಾಯಣ್ ದಂಪತಿ ಜೀವನಕ್ಕೆ ಆಸರೆಯಾದ ಸುವರ್ಣ ನ್ಯೂಸ್

Suvarna News   | Asianet News
Published : Dec 16, 2021, 04:01 PM IST

ಮಕ್ಕಳೇ ನನಗೆ ಊಟದಲ್ಲಿ ವಿಷ ಹಾಕಿ ಕೊಲ್ಲಲು ಯತ್ನಿಸುತ್ತಿದ್ದಾರೆ ಎಂದು ಸ್ಯಾಂಡಲ್‌ವುಡ್‌ನ ಹಿರಿಯ ನಟ ಅಶ್ವತ್ಥ್ ನಾರಾಯಣ್ ಬುಧವಾರ (ಡಿ.15) ಪೊಲೀಸರಿಗೆ ದೂರು ಕೊಟ್ಟಿದ್ದರು. ಸರಿಯಾಗಿ ಊಟ ತಿಂಡಿಯೂ ಕೊಡುತ್ತಿಲ್ಲ. ಪಕ್ಕದ ಮನೆಯವರ ಸಹಾಯ ಕೇಳಿದರೆ ಅವರ ಜೊತೆಗೂ ಗಲಾಟೆ ಮಾಡುತ್ತಾರೆ.

ಮಕ್ಕಳೇ ನನಗೆ ಊಟದಲ್ಲಿ ವಿಷ ಹಾಕಿ ಕೊಲ್ಲಲು ಯತ್ನಿಸುತ್ತಿದ್ದಾರೆ ಎಂದು ಸ್ಯಾಂಡಲ್‌ವುಡ್‌ನ (Sandalwood) ಹಿರಿಯ ನಟ ಅಶ್ವತ್ಥ್ ನಾರಾಯಣ್ (Ashwath Narayan) ಬುಧವಾರ (ಡಿ.15) ಪೊಲೀಸರಿಗೆ ದೂರು ಕೊಟ್ಟಿದ್ದರು. ಸರಿಯಾಗಿ ಊಟ ತಿಂಡಿಯೂ ಕೊಡುತ್ತಿಲ್ಲ. ಪಕ್ಕದ ಮನೆಯವರ ಸಹಾಯ ಕೇಳಿದರೆ ಅವರ ಜೊತೆಗೂ ಗಲಾಟೆ ಮಾಡುತ್ತಾರೆ. ಮಗ ಉದಯ್ ಹಾಗೂ ಮಗಳು ವಸುಂಧರಾ ನನಗೆ ಕಾಟ ಕೊಡುತ್ತಿದ್ದಾರೆ. 'ಹೆಂಡತಿಯ ಹೆಸರಲ್ಲಿ ಇದ್ದ ಜಾಗದಲ್ಲಿ ತಾನು ಮೂರು ಅಂತಸ್ಥಿನ ಮನೆ ಕಟ್ಟಿದ್ದೆ. ಆ ಮನೆಯನ್ನು ದಾನ ಪತ್ರ ಅಂತ ಮಾಡಿಸಿಕೊಂಡಿದ್ದಾರೆ. 

ಹಿರಿಯ ನಟನಿಗೆ ಮಕ್ಕಳೇ ವಿಲನ್, ಮನಕಲಕುತ್ತದೆ ಕಣ್ಣೀರ ಕಹಾನಿ

ತಮ್ಮನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಕಳೆದ ಗುರುವಾರ ಹಲ್ಲೆ ನಡೆಸಿ, ಬೆದರಿಕೆ ಹಾಕಿದ್ದಾರೆ ಹೀಗಾಗಿ ಯಾವುದಾದರೂ ಅನಾಥಾಶ್ರಮಕ್ಕೆ ಸೇರಿಸಿ ಎಂದು ಅಶ್ವತ್ಥ್ ನಾರಾಯಣ್ ಸಹಾಯ ಕೋರಿದ್ದರು. ಈ ವರದಿಯನ್ನು ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಚಾನೆಲ್‌ ವರದಿ ಮಾಡಿತ್ತು. ಈ ವರದಿ ಪ್ರಸಾರದ ಬಳಿಕ ಇಳಿವಯಸ್ಸಿನಲ್ಲಿ ಸಂಕಷ್ಟದಲ್ಲಿದ್ದ ಹಿರಿಯ ನಟ ಅಶ್ವತ್ಥ್ ನಾರಾಯಣ್ ಹಾಗೂ ಅವರ ಪತ್ನಿ ಇಬ್ಬರಿಗೂ ವೃದ್ಧಾಶ್ರಮದಲ್ಲಿ (Old age Home) ಆಶ್ರಯ ಸಿಕ್ಕಿದೆ. ಗಂಗೋಡನಹಳ್ಳಿಯ ಶ್ರೀ ಸಾಯಿಬಾಬಾ ಆಶ್ರಮದಲ್ಲಿ ದಂಪತಿಗಳಿಗೆ ವಾಸ್ತವ್ಯದ ವ್ಯವಸ್ಥೆಯಾಗಿದೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more