ಮುದ್ದಿನ ಮಡದಿಗೆ ಕಳೆದ ಬಾರಿ ಬೆಳದಿಂಗಳಾಗಿ ಬಾ ಹಾಡು ಹಾಡಿದ್ದ ವಿಜಯ್‌ ರಾಘವೇಂದ್ರ !

ಮುದ್ದಿನ ಮಡದಿಗೆ ಕಳೆದ ಬಾರಿ ಬೆಳದಿಂಗಳಾಗಿ ಬಾ ಹಾಡು ಹಾಡಿದ್ದ ವಿಜಯ್‌ ರಾಘವೇಂದ್ರ !

Published : Aug 08, 2023, 10:04 AM IST

ನಟ ವಿಜಯ್‌ ರಾಘವೇಂದ್ರ ಕಳೆದ ವರ್ಷ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ತಮ್ಮ ಪತ್ನಿಗಾಗಿ ಬೆಳದಿಂಗಳಾಗಿ ಬಾ ಎಂಬ ಹಾಡನ್ನು ಹಾಡಿದ್ದರು.
 

ನಟ ವಿಜಯ ರಾಘವೇಂದ್ರ ತಮ್ಮ ಪತ್ನಿ ಸ್ಪಂದನಾರನ್ನು ಪ್ರೀತಿಸುವಷ್ಟು ಮತ್ಯಾರನ್ನು ಪ್ರೀತಿಸಿಲ್ಲ ಅನಿಸುತ್ತದೆ. ತಮ್ಮ 16ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವ ಮುಂಚೆಯೇ ಸ್ಪಂದನಾ ಇಹಲೋಕ ತ್ಯಜಿಸಿದ್ದಾರೆ. ಆದ್ರೆ ಕಳೆದ ಬಾರಿ ವಿವಾಹ ವಾರ್ಷಿಕೋತ್ಸವ ಸಂದರ್ಭದಲ್ಲಿ ನಟ ವಿಜಯ್‌ ರಾಘವೇಂದ್ರ(Vijay Raghavendra) ತಮ್ಮ ಮುದ್ದಿನ ಮಡದಿಗೆ, ಬೆಳದಿಂಗಳಾಗಿ ಬಾ(Beladingalaagi baa) ಎಂಬ ಹಾಡನ್ನು ಹಾಡಿದ್ದರು. ಹುಲಿ ಹಾಲಿನ ಮೇವು ಸಿನಿಮಾದ ಡಾ. ರಾಜ್‌ ಕುಮಾರ್‌ ನಟನೆಯ ಚಿತ್ರದ ಹಾಡು ಇದಾಗಿದೆ. ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ(Spandana) ವಿಜಯರಾಘವೇಂದ್ರ ಅವರು ಹೃದಯಾಘಾತದಿಂಧ ನಿಧನರಾಗಿದ್ದಾರೆ. ಸ್ನೇಹಿತರು ಮತ್ತು ಕುಟುಂಬದವರ ಜೊತೆ ತೆರಳಿದ್ದಾಗ  ಹಾರ್ಟ್ ಅಟ್ಯಾಕ್ ಆಗಿ  ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ವೀಕ್ಷಿಸಿ:  ವಿಜಯ್-ಸ್ಪಂದನಾ ಲವ್ ಸ್ಟೋರಿಯೇ ರೋಚಕ: ಕಾಫಿ ಡೇಯಲ್ಲಿ ಶುರುವಾಯ್ತು ಲವ್ ಕಹಾನಿ..!

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
Read more