ಮುದ್ದಿನ ಮಡದಿಗೆ ಕಳೆದ ಬಾರಿ ಬೆಳದಿಂಗಳಾಗಿ ಬಾ ಹಾಡು ಹಾಡಿದ್ದ ವಿಜಯ್‌ ರಾಘವೇಂದ್ರ !

ಮುದ್ದಿನ ಮಡದಿಗೆ ಕಳೆದ ಬಾರಿ ಬೆಳದಿಂಗಳಾಗಿ ಬಾ ಹಾಡು ಹಾಡಿದ್ದ ವಿಜಯ್‌ ರಾಘವೇಂದ್ರ !

Published : Aug 08, 2023, 10:04 AM IST

ನಟ ವಿಜಯ್‌ ರಾಘವೇಂದ್ರ ಕಳೆದ ವರ್ಷ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ತಮ್ಮ ಪತ್ನಿಗಾಗಿ ಬೆಳದಿಂಗಳಾಗಿ ಬಾ ಎಂಬ ಹಾಡನ್ನು ಹಾಡಿದ್ದರು.
 

ನಟ ವಿಜಯ ರಾಘವೇಂದ್ರ ತಮ್ಮ ಪತ್ನಿ ಸ್ಪಂದನಾರನ್ನು ಪ್ರೀತಿಸುವಷ್ಟು ಮತ್ಯಾರನ್ನು ಪ್ರೀತಿಸಿಲ್ಲ ಅನಿಸುತ್ತದೆ. ತಮ್ಮ 16ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವ ಮುಂಚೆಯೇ ಸ್ಪಂದನಾ ಇಹಲೋಕ ತ್ಯಜಿಸಿದ್ದಾರೆ. ಆದ್ರೆ ಕಳೆದ ಬಾರಿ ವಿವಾಹ ವಾರ್ಷಿಕೋತ್ಸವ ಸಂದರ್ಭದಲ್ಲಿ ನಟ ವಿಜಯ್‌ ರಾಘವೇಂದ್ರ(Vijay Raghavendra) ತಮ್ಮ ಮುದ್ದಿನ ಮಡದಿಗೆ, ಬೆಳದಿಂಗಳಾಗಿ ಬಾ(Beladingalaagi baa) ಎಂಬ ಹಾಡನ್ನು ಹಾಡಿದ್ದರು. ಹುಲಿ ಹಾಲಿನ ಮೇವು ಸಿನಿಮಾದ ಡಾ. ರಾಜ್‌ ಕುಮಾರ್‌ ನಟನೆಯ ಚಿತ್ರದ ಹಾಡು ಇದಾಗಿದೆ. ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ(Spandana) ವಿಜಯರಾಘವೇಂದ್ರ ಅವರು ಹೃದಯಾಘಾತದಿಂಧ ನಿಧನರಾಗಿದ್ದಾರೆ. ಸ್ನೇಹಿತರು ಮತ್ತು ಕುಟುಂಬದವರ ಜೊತೆ ತೆರಳಿದ್ದಾಗ  ಹಾರ್ಟ್ ಅಟ್ಯಾಕ್ ಆಗಿ  ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ವೀಕ್ಷಿಸಿ:  ವಿಜಯ್-ಸ್ಪಂದನಾ ಲವ್ ಸ್ಟೋರಿಯೇ ರೋಚಕ: ಕಾಫಿ ಡೇಯಲ್ಲಿ ಶುರುವಾಯ್ತು ಲವ್ ಕಹಾನಿ..!

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more