ಸುದೀಪ್‌ರಿಂದ ಮತ್ತೊಂದು ಮಹತ್ತರ ಕಾರ್ಯ; ಅನಾಥ ಮಹಿಳೆಗೆ ಮನೆ ನಿರ್ಮಾಣ

ಸುದೀಪ್‌ರಿಂದ ಮತ್ತೊಂದು ಮಹತ್ತರ ಕಾರ್ಯ; ಅನಾಥ ಮಹಿಳೆಗೆ ಮನೆ ನಿರ್ಮಾಣ

Published : Jul 01, 2022, 05:46 PM ISTUpdated : Jul 01, 2022, 05:54 PM IST

ಕಿಚ್ಚ ಸುದೀಪ್ ಸದ್ಯ ವಿಕ್ರಾಂತ್ ರೋಣ ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾ ರಿಲೀಸ್ ಗೆ ಕೌಂಟ್ ಡೌನ್ ಸ್ಟಾರ್ಟ್ ಆಗಿದ್ರು ಕೂಡ ಕಿಚ್ಚ ತನ್ನ ಕರ್ತವ್ಯವನ್ನ ಮಾತ್ರ ಮರೆತಿಲ್ಲ. ಕಿಚ್ಚ ಸುದೀಪ್ ಚಿತ್ರದುರ್ಗದ ಚಳ್ಳಕೆರೆ ಗ್ರಾಮದ ಅನಾಥ ಮಹಿಳೆಯೊಬ್ಬರಿಗೆ ಮನೆ ನಿರ್ಮಾಣ ಮಾಡಿಕೊಟ್ಟಿದ್ದಾರೆ. 

ಕಿಚ್ಚ ಸುದೀಪ್ ಸದ್ಯ ವಿಕ್ರಾಂತ್ ರೋಣ ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾ ರಿಲೀಸ್ ಗೆ ಕೌಂಟ್ ಡೌನ್ ಸ್ಟಾರ್ಟ್ ಆಗಿದ್ರು ಕೂಡ ಕಿಚ್ಚ ತನ್ನ ಕರ್ತವ್ಯವನ್ನ ಮಾತ್ರ ಮರೆತಿಲ್ಲ. ಹೌದು ಕಿಚ್ಚ ಸಿನಿಮಾದ ಜೊತೆ ಜೊತೆಗೆ ಸಮಾಜಕಾರ್ಯವನ್ನೂ ಮಾಡುತ್ತಾ ಬಂದಿದ್ದಾರೆ. ನಟ ಕಿಚ್ಚ ಸುದೀಪ್ ಸಿನಿಮಾಗಳಲ್ಲಿ ಅದೆಷ್ಟೇ ಬ್ಯುಸಿ ಆಗಿದ್ರು ಕೂಡ ಸಮಾಜಸೇವೆ ಕೆಲಸಕ್ಕಾಗಿ ಬಿಡುವು ಮಾಡಿಕೊಳ್ತಾರೆ. ಸದ್ಯ ತಮ್ಮ ವಿಕ್ರಾಂತ್ ರೋಣ ಸಿನಿಮಾ ತೆರೆಗೆ ಬರಲಿದ್ದು ಅದರ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದರು ಕೂಡ ಅದ್ರ ಮಧ್ಯೆ ಬಡವರಿಗೆ, ಶ್ರಮಿಕರಿಗೆ ಸಹಾಯ ಮಾಡುವುದನ್ನ ಮರೆತಿಲ್ಲ. ಯೆಸ್ ಕಿಚ್ಚ ಸುದೀಪ್ ಚಿತ್ರದುರ್ಗದ ಚಳ್ಳಕೆರೆ ಗ್ರಾಮದ ಅನಾಥ ಮಹಿಳೆಯೊಬ್ಬರಿಗೆ ಮನೆ ನಿರ್ಮಾಣ ಮಾಡಿಕೊಟ್ಟಿದ್ದಾರೆ. ಹೊನ್ನೂರಮ್ಮ ಅನ್ನೋ ಮಹಿಳೆಗೆ ಕುಟುಂಬದವರು ಯಾರು ಇರಲಿಲ್ಲ. ಈ ವಿಚಾರ ಕಿಚ್ಚನ ಕಿವಿಗೆ ಬಿದ್ದಿತ್ತು, ಮಹಿಳೆಯ ಕಷ್ಟ ಅರಿತ ಕಿಚ್ಚ ಹೊನ್ನೂರಮ್ಮ ಅವ್ರಿಗೆ ಎರಡು ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಿಕೊಟ್ಟಿದ್ದಾರೆ.

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್