ಸುದೀಪ್‌ರಿಂದ ಮತ್ತೊಂದು ಮಹತ್ತರ ಕಾರ್ಯ; ಅನಾಥ ಮಹಿಳೆಗೆ ಮನೆ ನಿರ್ಮಾಣ

ಸುದೀಪ್‌ರಿಂದ ಮತ್ತೊಂದು ಮಹತ್ತರ ಕಾರ್ಯ; ಅನಾಥ ಮಹಿಳೆಗೆ ಮನೆ ನಿರ್ಮಾಣ

Published : Jul 01, 2022, 05:46 PM ISTUpdated : Jul 01, 2022, 05:54 PM IST

ಕಿಚ್ಚ ಸುದೀಪ್ ಸದ್ಯ ವಿಕ್ರಾಂತ್ ರೋಣ ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾ ರಿಲೀಸ್ ಗೆ ಕೌಂಟ್ ಡೌನ್ ಸ್ಟಾರ್ಟ್ ಆಗಿದ್ರು ಕೂಡ ಕಿಚ್ಚ ತನ್ನ ಕರ್ತವ್ಯವನ್ನ ಮಾತ್ರ ಮರೆತಿಲ್ಲ. ಕಿಚ್ಚ ಸುದೀಪ್ ಚಿತ್ರದುರ್ಗದ ಚಳ್ಳಕೆರೆ ಗ್ರಾಮದ ಅನಾಥ ಮಹಿಳೆಯೊಬ್ಬರಿಗೆ ಮನೆ ನಿರ್ಮಾಣ ಮಾಡಿಕೊಟ್ಟಿದ್ದಾರೆ. 

ಕಿಚ್ಚ ಸುದೀಪ್ ಸದ್ಯ ವಿಕ್ರಾಂತ್ ರೋಣ ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾ ರಿಲೀಸ್ ಗೆ ಕೌಂಟ್ ಡೌನ್ ಸ್ಟಾರ್ಟ್ ಆಗಿದ್ರು ಕೂಡ ಕಿಚ್ಚ ತನ್ನ ಕರ್ತವ್ಯವನ್ನ ಮಾತ್ರ ಮರೆತಿಲ್ಲ. ಹೌದು ಕಿಚ್ಚ ಸಿನಿಮಾದ ಜೊತೆ ಜೊತೆಗೆ ಸಮಾಜಕಾರ್ಯವನ್ನೂ ಮಾಡುತ್ತಾ ಬಂದಿದ್ದಾರೆ. ನಟ ಕಿಚ್ಚ ಸುದೀಪ್ ಸಿನಿಮಾಗಳಲ್ಲಿ ಅದೆಷ್ಟೇ ಬ್ಯುಸಿ ಆಗಿದ್ರು ಕೂಡ ಸಮಾಜಸೇವೆ ಕೆಲಸಕ್ಕಾಗಿ ಬಿಡುವು ಮಾಡಿಕೊಳ್ತಾರೆ. ಸದ್ಯ ತಮ್ಮ ವಿಕ್ರಾಂತ್ ರೋಣ ಸಿನಿಮಾ ತೆರೆಗೆ ಬರಲಿದ್ದು ಅದರ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದರು ಕೂಡ ಅದ್ರ ಮಧ್ಯೆ ಬಡವರಿಗೆ, ಶ್ರಮಿಕರಿಗೆ ಸಹಾಯ ಮಾಡುವುದನ್ನ ಮರೆತಿಲ್ಲ. ಯೆಸ್ ಕಿಚ್ಚ ಸುದೀಪ್ ಚಿತ್ರದುರ್ಗದ ಚಳ್ಳಕೆರೆ ಗ್ರಾಮದ ಅನಾಥ ಮಹಿಳೆಯೊಬ್ಬರಿಗೆ ಮನೆ ನಿರ್ಮಾಣ ಮಾಡಿಕೊಟ್ಟಿದ್ದಾರೆ. ಹೊನ್ನೂರಮ್ಮ ಅನ್ನೋ ಮಹಿಳೆಗೆ ಕುಟುಂಬದವರು ಯಾರು ಇರಲಿಲ್ಲ. ಈ ವಿಚಾರ ಕಿಚ್ಚನ ಕಿವಿಗೆ ಬಿದ್ದಿತ್ತು, ಮಹಿಳೆಯ ಕಷ್ಟ ಅರಿತ ಕಿಚ್ಚ ಹೊನ್ನೂರಮ್ಮ ಅವ್ರಿಗೆ ಎರಡು ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಿಕೊಟ್ಟಿದ್ದಾರೆ.

03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!