Vikrant Rona: ರಕ್ಷಿತ್ ಶೆಟ್ಟಿ ಆಡಿದ ಮಾತಿಗೆ ವೇದಿಕೆ ಮೇಲೆ ಬಂದು ಅಪ್ಪಿಕೊಂಡ ಸುದೀಪ್

Vikrant Rona: ರಕ್ಷಿತ್ ಶೆಟ್ಟಿ ಆಡಿದ ಮಾತಿಗೆ ವೇದಿಕೆ ಮೇಲೆ ಬಂದು ಅಪ್ಪಿಕೊಂಡ ಸುದೀಪ್

Published : Jun 22, 2022, 10:06 PM IST

'ವಿಕ್ರಾಂತ್ ರೋಣ' ಟ್ರೇಲರ್‌ ಬಿಡುಗಡೆಯ ವಿಶೇಷ ಕಾರ್ಯಕ್ರಮ ಹಲವು ವೈಶಿಷ್ಟ್ಯತೆಗಳಿಗೆ ಸಾಕ್ಷಿಯಾಯಿತು. ಅದರಲ್ಲೂ ಕಿಚ್ಚ ಸುದೀಪ್‌ ಹಾಗೂ ನಟ ರಕ್ಷಿತ್‌ ಶೆಟ್ಟಿ ನಡುವಿನ ಸ್ನೇಹ ಸಂಬಂಧವಂತೂ ಎಲ್ಲರ ಗಮನ ಸೆಳೆಯಿತು. ಹೌದು! ರಕ್ಷಿತ್‌ ಶೆಟ್ಟಿ ಅವರನ್ನ ನಟ ಕಿಚ್ಚ ಸುದೀಪ್‌ ಮಾತಿನ ಮಧ್ಯದಲ್ಲಿ ಎದ್ದು ಬಂದು ತಬ್ಬಿಕೊಂಡರು.

'ವಿಕ್ರಾಂತ್ ರೋಣ' ಟ್ರೇಲರ್‌ ಬಿಡುಗಡೆಯ ವಿಶೇಷ ಕಾರ್ಯಕ್ರಮ ಹಲವು ವೈಶಿಷ್ಟ್ಯತೆಗಳಿಗೆ ಸಾಕ್ಷಿಯಾಯಿತು. ಅದರಲ್ಲೂ ಕಿಚ್ಚ ಸುದೀಪ್‌ ಹಾಗೂ ನಟ ರಕ್ಷಿತ್‌ ಶೆಟ್ಟಿ ನಡುವಿನ ಸ್ನೇಹ ಸಂಬಂಧವಂತೂ ಎಲ್ಲರ ಗಮನ ಸೆಳೆಯಿತು. ಹೌದು! ರಕ್ಷಿತ್‌ ಶೆಟ್ಟಿ ಅವರನ್ನ ನಟ ಕಿಚ್ಚ ಸುದೀಪ್‌ ಮಾತಿನ ಮಧ್ಯದಲ್ಲಿ ಎದ್ದು ಬಂದು ತಬ್ಬಿಕೊಂಡರು. ಪ್ರತಿ ಸರಿ ಸುದೀಪ್ ಅವರು ನನ್ನ ಸಿನಿಮಾ ನೋಡಿದಾಗ ಪ್ರಶಂಸೆ ಮಾಡ್ತಾರೆ. ಸುದೀಪ್ ಸರ್ ಭೇಟಿ ಮಾಡಿದ ಮೇಲೆ ಅವರು ನನ್ನ ಹೀರೋ ಆಗಿಬಿಟ್ಟರು. ಭಾರತದ ಟಾಪ್ 5 ಸ್ಟಾರ್‌ಗಳು ಯಾರು ಅಂದ್ರೆ ಸುದೀಪ್ ಅವರು ಮೊದಲಿಗರು ಎಂದು ರಕ್ಷಿತ್ ಶೆಟ್ಟಿ ಹೇಳಿದರು. ಈ ವೇಳೆ ರಕ್ಷಿತ್ ಮಾತಿಗೆ ವೇದಿಕೆ ಮೇಲೆ ಬಂದು ಸುದೀಪ್ ರಕ್ಷಿತ್‌ರನ್ನು ಅಪ್ಪಿಕೊಂಡರು.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more