ʼನಿಮ್ಮಪ್ಪನ ಜೊತೆ ಕೆಲಸ ಮಾಡೋದು ಕಷ್ಟ ಅಂತ ಬೇರೆ ನಟರೇ ನಂಗೆ ಹೇಳಿದ್ರುʼ: ಕೆ ಮಂಜು ಪುತ್ರ ಶ್ರೇಯಸ್!‌

ʼನಿಮ್ಮಪ್ಪನ ಜೊತೆ ಕೆಲಸ ಮಾಡೋದು ಕಷ್ಟ ಅಂತ ಬೇರೆ ನಟರೇ ನಂಗೆ ಹೇಳಿದ್ರುʼ: ಕೆ ಮಂಜು ಪುತ್ರ ಶ್ರೇಯಸ್!‌

Published : Feb 15, 2025, 03:02 PM ISTUpdated : Feb 15, 2025, 03:14 PM IST

ನಟ ಶ್ರೇಯಸ್‌ ಮಂಜು ಅವರು ʼವಿಷ್ಣುಪ್ರಿಯʼ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಅವರು ಮಾತನಾಡಿದ್ದಾರೆ. 

ಫೆಬ್ರವರಿ 21ಕ್ಕೆ ʼವಿಷ್ಣುಪ್ರಿಯಾʼ ಸಿನಿಮಾ ರಿಲೀಸ್‌ ಆಗ್ತಿದೆ. ಈ ಸಿನಿಮಾದಲ್ಲಿ ಮಧುರ ಪ್ರೇಮ ಕಾವ್ಯ ಇದೆಯಂತೆ. ಇನ್ನು ಈ ಚಿತ್ರದಲ್ಲಿ ಕಣ್ಸನ್ನೆ ಹುಡುಗಿ ಪ್ರಿಯಾ ವಾರಿಯರ್‌ ನಟಿಸಿದ್ದಾರೆ. ವಿಕೆ ಪ್ರಕಾಶ್‌ ಅವರು ಈ ಸಿನಿಮಾಕ್ಕೆ ನಿರ್ದೇಶನ ಮಾಡಿದ್ದಾರೆ. ಕೆ ಮಂಜು ಅವರು ಮಗ ಶ್ರೇಯಸ್‌ಗೋಸ್ಕರ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಚಿತ್ರ ನೋಡಿ ಕೆ ಮಂಜು ಅವರು ಭಾವುಕರಾಗಿದ್ದಾರಂತೆ. ಒಟ್ಟಾರೆಯಾಗಿ ಈ ಸಿನಿಮಾ, ಇಂದಿನ ಸಮಾಜದಲ್ಲಿನ ಪ್ರೀತಿ-ಸಂಬಂಧಗಳ ಬಗ್ಗೆ ಶ್ರೇಯಸ್‌ ಅವರು Asianet Suverna News ಜೊತೆಗೆ ಮಾತನಾಡಿದ್ದಾರೆ.

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!