ʼನಿಮ್ಮಪ್ಪನ ಜೊತೆ ಕೆಲಸ ಮಾಡೋದು ಕಷ್ಟ ಅಂತ ಬೇರೆ ನಟರೇ ನಂಗೆ ಹೇಳಿದ್ರುʼ: ಕೆ ಮಂಜು ಪುತ್ರ ಶ್ರೇಯಸ್!‌

ʼನಿಮ್ಮಪ್ಪನ ಜೊತೆ ಕೆಲಸ ಮಾಡೋದು ಕಷ್ಟ ಅಂತ ಬೇರೆ ನಟರೇ ನಂಗೆ ಹೇಳಿದ್ರುʼ: ಕೆ ಮಂಜು ಪುತ್ರ ಶ್ರೇಯಸ್!‌

Published : Feb 15, 2025, 03:02 PM ISTUpdated : Feb 15, 2025, 03:14 PM IST

ನಟ ಶ್ರೇಯಸ್‌ ಮಂಜು ಅವರು ʼವಿಷ್ಣುಪ್ರಿಯʼ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಅವರು ಮಾತನಾಡಿದ್ದಾರೆ. 

ಫೆಬ್ರವರಿ 21ಕ್ಕೆ ʼವಿಷ್ಣುಪ್ರಿಯಾʼ ಸಿನಿಮಾ ರಿಲೀಸ್‌ ಆಗ್ತಿದೆ. ಈ ಸಿನಿಮಾದಲ್ಲಿ ಮಧುರ ಪ್ರೇಮ ಕಾವ್ಯ ಇದೆಯಂತೆ. ಇನ್ನು ಈ ಚಿತ್ರದಲ್ಲಿ ಕಣ್ಸನ್ನೆ ಹುಡುಗಿ ಪ್ರಿಯಾ ವಾರಿಯರ್‌ ನಟಿಸಿದ್ದಾರೆ. ವಿಕೆ ಪ್ರಕಾಶ್‌ ಅವರು ಈ ಸಿನಿಮಾಕ್ಕೆ ನಿರ್ದೇಶನ ಮಾಡಿದ್ದಾರೆ. ಕೆ ಮಂಜು ಅವರು ಮಗ ಶ್ರೇಯಸ್‌ಗೋಸ್ಕರ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಚಿತ್ರ ನೋಡಿ ಕೆ ಮಂಜು ಅವರು ಭಾವುಕರಾಗಿದ್ದಾರಂತೆ. ಒಟ್ಟಾರೆಯಾಗಿ ಈ ಸಿನಿಮಾ, ಇಂದಿನ ಸಮಾಜದಲ್ಲಿನ ಪ್ರೀತಿ-ಸಂಬಂಧಗಳ ಬಗ್ಗೆ ಶ್ರೇಯಸ್‌ ಅವರು Asianet Suverna News ಜೊತೆಗೆ ಮಾತನಾಡಿದ್ದಾರೆ.

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?