ʼನಿಮ್ಮಪ್ಪನ ಜೊತೆ ಕೆಲಸ ಮಾಡೋದು ಕಷ್ಟ ಅಂತ ಬೇರೆ ನಟರೇ ನಂಗೆ ಹೇಳಿದ್ರುʼ: ಕೆ ಮಂಜು ಪುತ್ರ ಶ್ರೇಯಸ್!‌

ʼನಿಮ್ಮಪ್ಪನ ಜೊತೆ ಕೆಲಸ ಮಾಡೋದು ಕಷ್ಟ ಅಂತ ಬೇರೆ ನಟರೇ ನಂಗೆ ಹೇಳಿದ್ರುʼ: ಕೆ ಮಂಜು ಪುತ್ರ ಶ್ರೇಯಸ್!‌

Published : Feb 15, 2025, 03:02 PM ISTUpdated : Feb 15, 2025, 03:14 PM IST

ನಟ ಶ್ರೇಯಸ್‌ ಮಂಜು ಅವರು ʼವಿಷ್ಣುಪ್ರಿಯʼ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಅವರು ಮಾತನಾಡಿದ್ದಾರೆ. 

ಫೆಬ್ರವರಿ 21ಕ್ಕೆ ʼವಿಷ್ಣುಪ್ರಿಯಾʼ ಸಿನಿಮಾ ರಿಲೀಸ್‌ ಆಗ್ತಿದೆ. ಈ ಸಿನಿಮಾದಲ್ಲಿ ಮಧುರ ಪ್ರೇಮ ಕಾವ್ಯ ಇದೆಯಂತೆ. ಇನ್ನು ಈ ಚಿತ್ರದಲ್ಲಿ ಕಣ್ಸನ್ನೆ ಹುಡುಗಿ ಪ್ರಿಯಾ ವಾರಿಯರ್‌ ನಟಿಸಿದ್ದಾರೆ. ವಿಕೆ ಪ್ರಕಾಶ್‌ ಅವರು ಈ ಸಿನಿಮಾಕ್ಕೆ ನಿರ್ದೇಶನ ಮಾಡಿದ್ದಾರೆ. ಕೆ ಮಂಜು ಅವರು ಮಗ ಶ್ರೇಯಸ್‌ಗೋಸ್ಕರ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಚಿತ್ರ ನೋಡಿ ಕೆ ಮಂಜು ಅವರು ಭಾವುಕರಾಗಿದ್ದಾರಂತೆ. ಒಟ್ಟಾರೆಯಾಗಿ ಈ ಸಿನಿಮಾ, ಇಂದಿನ ಸಮಾಜದಲ್ಲಿನ ಪ್ರೀತಿ-ಸಂಬಂಧಗಳ ಬಗ್ಗೆ ಶ್ರೇಯಸ್‌ ಅವರು Asianet Suverna News ಜೊತೆಗೆ ಮಾತನಾಡಿದ್ದಾರೆ.

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!