ಆತಂಕ ಹುಟ್ಟಿಸುವಂತದ್ದು ಆಗಿದ್ದೇನು ಕಾಂತಾರ ಸೆಟ್‌ನಲ್ಲಿ? ರಿಷಬ್ ಟೀಂ ಬಚಾವ್ ಆಗಿದ್ದೇಗೆ?

ಆತಂಕ ಹುಟ್ಟಿಸುವಂತದ್ದು ಆಗಿದ್ದೇನು ಕಾಂತಾರ ಸೆಟ್‌ನಲ್ಲಿ? ರಿಷಬ್ ಟೀಂ ಬಚಾವ್ ಆಗಿದ್ದೇಗೆ?

Published : Jun 17, 2025, 02:19 PM IST

ಶಿವಮೊಗ್ಗ ಜಿಲ್ಲೆ ಹೊಸನಗರದಲ್ಲಿರೋ ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ 'ಕಾಂತಾರ'-1 ಚಿತ್ರದ ಕೊನೆ ಹಂತದ ಚಿತ್ರೀಕರಣ ನಡೀತಿದೆ. ರಿಷಬ್ ಶೆಟ್ಟಿ ಸೇರಿ 30 ಕಲಾವಿದರಿಂದ ಬೋಟ್ ಮಗುಚಿ ಬಿದ್ದಿದೆ. ಬೋಟ್​​ನಲ್ಲಿದ್ದ ಕಲಾವಿದರು, ತಂತ್ರಜ್ಞರು ಎಲ್ಲರೂ ಈಜಿ ದಡ ಸೇರಿದ್ದಾರೆ.

ಕಾಂತಾರ-1 ತಂಡಕ್ಕೆ ನೋಟೀಸ್ ನೀಡಲಾಗಿದೆ ಅನ್ನೋ ಸುದ್ದು ಕೂಡ ಹರಿದಾಡ್ತಾ ಇದ್ವು. ಆದ್ರೆ ಮಾಣಿ ಜಲಾಶಯದ ಹಿನ್ನೀರಿನಲ್ಲಿ ಶೂಟಿಂಗ್ ನಡೆಸಲು ಎಲ್ಲಾ ಇಲಾಖೆಗಳಿಂದ  ಅಗತ್ಯ ಅನುಮತಿ ಪಡೆಯಲಾಗಿದೆ . ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಕೆಪಿಸಿಎಲ್ ಸೇರಿದಂತೆ ಇದಕ್ಕೆ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪಡೆಯಲಾಗಿದೆ.ಇದೇ ವೇಳೆ ಸ್ಥಳೀಯ ಗ್ರಾಮ ಪಂಚಾಯಿತಿ ಆಡಳಿತಕ್ಕೂ ಈ ಕುರಿತು ಮಾಹಿತಿ ನೀಡಲಾಗಿದೆಯಂತೆ. 

02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
Read more