ಆತಂಕ ಹುಟ್ಟಿಸುವಂತದ್ದು ಆಗಿದ್ದೇನು ಕಾಂತಾರ ಸೆಟ್‌ನಲ್ಲಿ? ರಿಷಬ್ ಟೀಂ ಬಚಾವ್ ಆಗಿದ್ದೇಗೆ?

ಆತಂಕ ಹುಟ್ಟಿಸುವಂತದ್ದು ಆಗಿದ್ದೇನು ಕಾಂತಾರ ಸೆಟ್‌ನಲ್ಲಿ? ರಿಷಬ್ ಟೀಂ ಬಚಾವ್ ಆಗಿದ್ದೇಗೆ?

Published : Jun 17, 2025, 02:19 PM IST

ಶಿವಮೊಗ್ಗ ಜಿಲ್ಲೆ ಹೊಸನಗರದಲ್ಲಿರೋ ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ 'ಕಾಂತಾರ'-1 ಚಿತ್ರದ ಕೊನೆ ಹಂತದ ಚಿತ್ರೀಕರಣ ನಡೀತಿದೆ. ರಿಷಬ್ ಶೆಟ್ಟಿ ಸೇರಿ 30 ಕಲಾವಿದರಿಂದ ಬೋಟ್ ಮಗುಚಿ ಬಿದ್ದಿದೆ. ಬೋಟ್​​ನಲ್ಲಿದ್ದ ಕಲಾವಿದರು, ತಂತ್ರಜ್ಞರು ಎಲ್ಲರೂ ಈಜಿ ದಡ ಸೇರಿದ್ದಾರೆ.

ಕಾಂತಾರ-1 ತಂಡಕ್ಕೆ ನೋಟೀಸ್ ನೀಡಲಾಗಿದೆ ಅನ್ನೋ ಸುದ್ದು ಕೂಡ ಹರಿದಾಡ್ತಾ ಇದ್ವು. ಆದ್ರೆ ಮಾಣಿ ಜಲಾಶಯದ ಹಿನ್ನೀರಿನಲ್ಲಿ ಶೂಟಿಂಗ್ ನಡೆಸಲು ಎಲ್ಲಾ ಇಲಾಖೆಗಳಿಂದ  ಅಗತ್ಯ ಅನುಮತಿ ಪಡೆಯಲಾಗಿದೆ . ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಕೆಪಿಸಿಎಲ್ ಸೇರಿದಂತೆ ಇದಕ್ಕೆ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪಡೆಯಲಾಗಿದೆ.ಇದೇ ವೇಳೆ ಸ್ಥಳೀಯ ಗ್ರಾಮ ಪಂಚಾಯಿತಿ ಆಡಳಿತಕ್ಕೂ ಈ ಕುರಿತು ಮಾಹಿತಿ ನೀಡಲಾಗಿದೆಯಂತೆ. 

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more