ಆತಂಕ ಹುಟ್ಟಿಸುವಂತದ್ದು ಆಗಿದ್ದೇನು ಕಾಂತಾರ ಸೆಟ್‌ನಲ್ಲಿ? ರಿಷಬ್ ಟೀಂ ಬಚಾವ್ ಆಗಿದ್ದೇಗೆ?

ಆತಂಕ ಹುಟ್ಟಿಸುವಂತದ್ದು ಆಗಿದ್ದೇನು ಕಾಂತಾರ ಸೆಟ್‌ನಲ್ಲಿ? ರಿಷಬ್ ಟೀಂ ಬಚಾವ್ ಆಗಿದ್ದೇಗೆ?

Published : Jun 17, 2025, 02:19 PM IST

ಶಿವಮೊಗ್ಗ ಜಿಲ್ಲೆ ಹೊಸನಗರದಲ್ಲಿರೋ ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ 'ಕಾಂತಾರ'-1 ಚಿತ್ರದ ಕೊನೆ ಹಂತದ ಚಿತ್ರೀಕರಣ ನಡೀತಿದೆ. ರಿಷಬ್ ಶೆಟ್ಟಿ ಸೇರಿ 30 ಕಲಾವಿದರಿಂದ ಬೋಟ್ ಮಗುಚಿ ಬಿದ್ದಿದೆ. ಬೋಟ್​​ನಲ್ಲಿದ್ದ ಕಲಾವಿದರು, ತಂತ್ರಜ್ಞರು ಎಲ್ಲರೂ ಈಜಿ ದಡ ಸೇರಿದ್ದಾರೆ.

ಕಾಂತಾರ-1 ತಂಡಕ್ಕೆ ನೋಟೀಸ್ ನೀಡಲಾಗಿದೆ ಅನ್ನೋ ಸುದ್ದು ಕೂಡ ಹರಿದಾಡ್ತಾ ಇದ್ವು. ಆದ್ರೆ ಮಾಣಿ ಜಲಾಶಯದ ಹಿನ್ನೀರಿನಲ್ಲಿ ಶೂಟಿಂಗ್ ನಡೆಸಲು ಎಲ್ಲಾ ಇಲಾಖೆಗಳಿಂದ  ಅಗತ್ಯ ಅನುಮತಿ ಪಡೆಯಲಾಗಿದೆ . ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಕೆಪಿಸಿಎಲ್ ಸೇರಿದಂತೆ ಇದಕ್ಕೆ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪಡೆಯಲಾಗಿದೆ.ಇದೇ ವೇಳೆ ಸ್ಥಳೀಯ ಗ್ರಾಮ ಪಂಚಾಯಿತಿ ಆಡಳಿತಕ್ಕೂ ಈ ಕುರಿತು ಮಾಹಿತಿ ನೀಡಲಾಗಿದೆಯಂತೆ. 

03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more