ಸುಪ್ರೀಂ ಕೋರ್ಟ್‌ ಜಾಮೀನು ರದ್ದು ಮಾಡಲು Darshan Thoogudeepa ಮಾಡ್ಕೊಂಡ ತಪ್ಪೇನು? ಮುಂದಿರೋ ದಾರಿ ಏನು?

ಸುಪ್ರೀಂ ಕೋರ್ಟ್‌ ಜಾಮೀನು ರದ್ದು ಮಾಡಲು Darshan Thoogudeepa ಮಾಡ್ಕೊಂಡ ತಪ್ಪೇನು? ಮುಂದಿರೋ ದಾರಿ ಏನು?

Published : Aug 15, 2025, 05:38 PM IST

ದರ್ಶನ್​ಗೆ ಹೈಕೋರ್ಟ್ ಕೊಟ್ಟಿದ್ದ ಜಾಮೀನು ರದ್ದಾಗಿದೆ.. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ,  ಕಂಬಿ ಹಿಂದೆ ನಿಲ್ಲೋ ಹಾಗಾಗಿದೆ. ಅಷ್ಟಕ್ಕೂ ಈ ಮಹತ್ವದ ತೀರ್ಪಿನ ಹಿಂದಿರೋ ಕತೆ ಏನು? ದರ್ಶನ್ ಮುಂದಿರೋ ದಾರಿ ಏನು? ರೇಣುಕಾಸ್ವಾಮಿ ಕುಟುಂಬ ಈಗ ಏನ್ ಹೇಳುತ್ತೆ?  ದರ್ಶನ್ ಭವಿಷ್ಯ ಏನಾಗಲಿದೆ?

ಹಾಗಾದ್ರೆ ಇಲ್ಲಿಂದ ಮುಂದೆ ದರ್ಶನ್ ಏನು ಮಾಡೋಕೆ ಸಾಧ್ಯ? ಆತನ ಮುಂದಿರೋ ಬೇರೆ ದಾರಿ ಏನು? ಸುಪ್ರೀಮ್ ಕೋರ್ಟೇ ಜಾಮೀನು ರದ್ದುಗೊಳಿಸಿದ ಮೇಲೆ, ಮುಂದೇನು ಮಾಡೋಕೆ ಸಾಧ್ಯ? ಅದೆಲ್ಲದರ ಕಂಪ್ಲೀಟ್ ಸ್ಟೋರಿ ನೋಡೋ ಮುಂಚೆ, ಒಂದು ಸ್ಮಾಲ್ ಬ್ರೇಕ್..ರೇಣುಕಾಸ್ವಾಮಿ ಹತ್ಯೆ ಪ್ರಕರಣ ಕೇವಲ ಒಂದು ಕ್ರೈಮ್ ಕಥೆಯಾಗಿ ಉಳಿದಿಲ್ಲ. ಇದು ಕಾನೂನು, ಜನಪ್ರಿಯತೆ, ನ್ಯಾಯ ಮತ್ತು ಅಧಿಕಾರಗಳ ನಡುವಿನ ಸಂಘರ್ಷದ ಕಥೆಯಾಗಿದೆ. ಸುಪ್ರೀಂಕೋರ್ಟ್‌ನ ತೀರ್ಪು, ಕಾನೂನಿನ ಮುಂದೆ ಯಾವುದೇ ಸ್ಟಾರ್‌ಗಳಾಗಲಿ ಅಥವಾ ರಾಜಕಾರಣಿಗಳಾಗಲಿ ದೊಡ್ಡವರಲ್ಲ ಅನ್ನೋ ಬಲವಾದ ಸಂದೇಶವನ್ನ ಇಡೀ ದೇಶಕ್ಕೆ ನೀಡಿದೆ..

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more