ಸುಪ್ರೀಂ ಕೋರ್ಟ್‌ ಜಾಮೀನು ರದ್ದು ಮಾಡಲು Darshan Thoogudeepa ಮಾಡ್ಕೊಂಡ ತಪ್ಪೇನು? ಮುಂದಿರೋ ದಾರಿ ಏನು?

ಸುಪ್ರೀಂ ಕೋರ್ಟ್‌ ಜಾಮೀನು ರದ್ದು ಮಾಡಲು Darshan Thoogudeepa ಮಾಡ್ಕೊಂಡ ತಪ್ಪೇನು? ಮುಂದಿರೋ ದಾರಿ ಏನು?

Published : Aug 15, 2025, 05:38 PM IST

ದರ್ಶನ್​ಗೆ ಹೈಕೋರ್ಟ್ ಕೊಟ್ಟಿದ್ದ ಜಾಮೀನು ರದ್ದಾಗಿದೆ.. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ,  ಕಂಬಿ ಹಿಂದೆ ನಿಲ್ಲೋ ಹಾಗಾಗಿದೆ. ಅಷ್ಟಕ್ಕೂ ಈ ಮಹತ್ವದ ತೀರ್ಪಿನ ಹಿಂದಿರೋ ಕತೆ ಏನು? ದರ್ಶನ್ ಮುಂದಿರೋ ದಾರಿ ಏನು? ರೇಣುಕಾಸ್ವಾಮಿ ಕುಟುಂಬ ಈಗ ಏನ್ ಹೇಳುತ್ತೆ?  ದರ್ಶನ್ ಭವಿಷ್ಯ ಏನಾಗಲಿದೆ?

ಹಾಗಾದ್ರೆ ಇಲ್ಲಿಂದ ಮುಂದೆ ದರ್ಶನ್ ಏನು ಮಾಡೋಕೆ ಸಾಧ್ಯ? ಆತನ ಮುಂದಿರೋ ಬೇರೆ ದಾರಿ ಏನು? ಸುಪ್ರೀಮ್ ಕೋರ್ಟೇ ಜಾಮೀನು ರದ್ದುಗೊಳಿಸಿದ ಮೇಲೆ, ಮುಂದೇನು ಮಾಡೋಕೆ ಸಾಧ್ಯ? ಅದೆಲ್ಲದರ ಕಂಪ್ಲೀಟ್ ಸ್ಟೋರಿ ನೋಡೋ ಮುಂಚೆ, ಒಂದು ಸ್ಮಾಲ್ ಬ್ರೇಕ್..ರೇಣುಕಾಸ್ವಾಮಿ ಹತ್ಯೆ ಪ್ರಕರಣ ಕೇವಲ ಒಂದು ಕ್ರೈಮ್ ಕಥೆಯಾಗಿ ಉಳಿದಿಲ್ಲ. ಇದು ಕಾನೂನು, ಜನಪ್ರಿಯತೆ, ನ್ಯಾಯ ಮತ್ತು ಅಧಿಕಾರಗಳ ನಡುವಿನ ಸಂಘರ್ಷದ ಕಥೆಯಾಗಿದೆ. ಸುಪ್ರೀಂಕೋರ್ಟ್‌ನ ತೀರ್ಪು, ಕಾನೂನಿನ ಮುಂದೆ ಯಾವುದೇ ಸ್ಟಾರ್‌ಗಳಾಗಲಿ ಅಥವಾ ರಾಜಕಾರಣಿಗಳಾಗಲಿ ದೊಡ್ಡವರಲ್ಲ ಅನ್ನೋ ಬಲವಾದ ಸಂದೇಶವನ್ನ ಇಡೀ ದೇಶಕ್ಕೆ ನೀಡಿದೆ..

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more