ದರ್ಶನ್‌ಗೆ ಮಧ್ಯಂತರ ಜಾಮೀನು ಯಾಕೆ ಕ್ಯಾನ್ಸಲ್ ಮಾಡಬೇಕು?ಕೋರ್ಟ್ ಹಾದಿ ತಪ್ಪಿಸಿದ್ದು ನಿಜವೇ?

ದರ್ಶನ್‌ಗೆ ಮಧ್ಯಂತರ ಜಾಮೀನು ಯಾಕೆ ಕ್ಯಾನ್ಸಲ್ ಮಾಡಬೇಕು?ಕೋರ್ಟ್ ಹಾದಿ ತಪ್ಪಿಸಿದ್ದು ನಿಜವೇ?

Published : Nov 20, 2024, 05:15 PM IST

ದರ್ಶನ್ ಬೆನ್ನು ನೋವು ಹೇಗಿದೆ? ಕಾರಿನಲ್ಲಿ ಓಡಾಡುತ್ತಿರುವ ದರ್ಶನ್ ಯಾಕೆ ಸರ್ಜರಿ ಮಾಡಿಸಿಕೊಳ್ಳುತ್ತಿಲ್ಲ? ನೂರಾರು ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ...

ನಟ ದರ್ಶನ್ ಆರೋಗ್ಯದ ಸಮಸ್ಯೆ ಹೆಚ್ಚಾದ ಕಾರಣ ಕೋರ್ಟ್‌ನಿಂದ 6 ವಾರಗಳ ಕಾಲ ಮಧ್ಯಂತರ ಜಾಮೀನು ಪಡೆದು ಹೊರ ಬಂದರು. ದರ್ಶನ್ ಹೊರ ಬರುತ್ತಿದ್ದಂತೆ ಇಡೀ ಕರ್ನಾಟಕವೇ ಸಂಭ್ರಮಿಸಿತ್ತು ಆದರೆ ಯಾರೂ ಆರೋಗ್ಯದ ಬಗ್ಗೆ ತಲೆ ಕೆಡಿಸಿಕೊಳ್ಳಲಿಲ್ಲ. ಈಗಾಗಲೆ 3 ವಾರಗಳು ಕಳೆದಿದೆ ಇನ್ನೂ 3 ವಾರಗಳು ಉಳಿದಿದೆ..ಇಷ್ಟು ದಿನವಾದರೂ ಯಾಕೆ ಆಪರೇಷನ್ ಮಾಡಿಸಿಕೊಂಡಿಲ್ಲ ಅನ್ನೋದು ಪ್ರಶ್ನೆಯಾಗಿ ಉಳಿದಿತ್ತು. ಈಗ ದರ್ಶನ್ ಮಧ್ಯಂತರ ಜಾಮೀನು ವಜಾ ಮಾಡಬೇಕು ಮತ್ತೆ ಬಳ್ಳಾರಿಗೆ ಕರೆಸಿಕೊಳ್ಳಬೇಕು ಅನ್ನೋ ವಾದ ಮಾಡಲು ಪೊಲೀಸರು ಖಡಕ್ ಆಗಿ ಎದುರು ನಿಂತಿದ್ದಾರೆ.

05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
03:23ಟಾಕಿಂಗ್ ಸ್ಟಾರ್ ಸೃಜನ್​ ಲೋಕೇಶ್ ಸಿನಿಮಾದ ಸ್ಪೆಷಲ್ ಸಾಂಗ್ ಬಿಡುಗಡೆ
Read more