ದರ್ಶನ್‌ಗೆ ಮಧ್ಯಂತರ ಜಾಮೀನು ಯಾಕೆ ಕ್ಯಾನ್ಸಲ್ ಮಾಡಬೇಕು?ಕೋರ್ಟ್ ಹಾದಿ ತಪ್ಪಿಸಿದ್ದು ನಿಜವೇ?

ದರ್ಶನ್‌ಗೆ ಮಧ್ಯಂತರ ಜಾಮೀನು ಯಾಕೆ ಕ್ಯಾನ್ಸಲ್ ಮಾಡಬೇಕು?ಕೋರ್ಟ್ ಹಾದಿ ತಪ್ಪಿಸಿದ್ದು ನಿಜವೇ?

Published : Nov 20, 2024, 05:15 PM IST

ದರ್ಶನ್ ಬೆನ್ನು ನೋವು ಹೇಗಿದೆ? ಕಾರಿನಲ್ಲಿ ಓಡಾಡುತ್ತಿರುವ ದರ್ಶನ್ ಯಾಕೆ ಸರ್ಜರಿ ಮಾಡಿಸಿಕೊಳ್ಳುತ್ತಿಲ್ಲ? ನೂರಾರು ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ...

ನಟ ದರ್ಶನ್ ಆರೋಗ್ಯದ ಸಮಸ್ಯೆ ಹೆಚ್ಚಾದ ಕಾರಣ ಕೋರ್ಟ್‌ನಿಂದ 6 ವಾರಗಳ ಕಾಲ ಮಧ್ಯಂತರ ಜಾಮೀನು ಪಡೆದು ಹೊರ ಬಂದರು. ದರ್ಶನ್ ಹೊರ ಬರುತ್ತಿದ್ದಂತೆ ಇಡೀ ಕರ್ನಾಟಕವೇ ಸಂಭ್ರಮಿಸಿತ್ತು ಆದರೆ ಯಾರೂ ಆರೋಗ್ಯದ ಬಗ್ಗೆ ತಲೆ ಕೆಡಿಸಿಕೊಳ್ಳಲಿಲ್ಲ. ಈಗಾಗಲೆ 3 ವಾರಗಳು ಕಳೆದಿದೆ ಇನ್ನೂ 3 ವಾರಗಳು ಉಳಿದಿದೆ..ಇಷ್ಟು ದಿನವಾದರೂ ಯಾಕೆ ಆಪರೇಷನ್ ಮಾಡಿಸಿಕೊಂಡಿಲ್ಲ ಅನ್ನೋದು ಪ್ರಶ್ನೆಯಾಗಿ ಉಳಿದಿತ್ತು. ಈಗ ದರ್ಶನ್ ಮಧ್ಯಂತರ ಜಾಮೀನು ವಜಾ ಮಾಡಬೇಕು ಮತ್ತೆ ಬಳ್ಳಾರಿಗೆ ಕರೆಸಿಕೊಳ್ಳಬೇಕು ಅನ್ನೋ ವಾದ ಮಾಡಲು ಪೊಲೀಸರು ಖಡಕ್ ಆಗಿ ಎದುರು ನಿಂತಿದ್ದಾರೆ.

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more