ದರ್ಶನ್‌ಗೆ ಮಧ್ಯಂತರ ಜಾಮೀನು ಯಾಕೆ ಕ್ಯಾನ್ಸಲ್ ಮಾಡಬೇಕು?ಕೋರ್ಟ್ ಹಾದಿ ತಪ್ಪಿಸಿದ್ದು ನಿಜವೇ?

ದರ್ಶನ್‌ಗೆ ಮಧ್ಯಂತರ ಜಾಮೀನು ಯಾಕೆ ಕ್ಯಾನ್ಸಲ್ ಮಾಡಬೇಕು?ಕೋರ್ಟ್ ಹಾದಿ ತಪ್ಪಿಸಿದ್ದು ನಿಜವೇ?

Published : Nov 20, 2024, 05:15 PM IST

ದರ್ಶನ್ ಬೆನ್ನು ನೋವು ಹೇಗಿದೆ? ಕಾರಿನಲ್ಲಿ ಓಡಾಡುತ್ತಿರುವ ದರ್ಶನ್ ಯಾಕೆ ಸರ್ಜರಿ ಮಾಡಿಸಿಕೊಳ್ಳುತ್ತಿಲ್ಲ? ನೂರಾರು ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ...

ನಟ ದರ್ಶನ್ ಆರೋಗ್ಯದ ಸಮಸ್ಯೆ ಹೆಚ್ಚಾದ ಕಾರಣ ಕೋರ್ಟ್‌ನಿಂದ 6 ವಾರಗಳ ಕಾಲ ಮಧ್ಯಂತರ ಜಾಮೀನು ಪಡೆದು ಹೊರ ಬಂದರು. ದರ್ಶನ್ ಹೊರ ಬರುತ್ತಿದ್ದಂತೆ ಇಡೀ ಕರ್ನಾಟಕವೇ ಸಂಭ್ರಮಿಸಿತ್ತು ಆದರೆ ಯಾರೂ ಆರೋಗ್ಯದ ಬಗ್ಗೆ ತಲೆ ಕೆಡಿಸಿಕೊಳ್ಳಲಿಲ್ಲ. ಈಗಾಗಲೆ 3 ವಾರಗಳು ಕಳೆದಿದೆ ಇನ್ನೂ 3 ವಾರಗಳು ಉಳಿದಿದೆ..ಇಷ್ಟು ದಿನವಾದರೂ ಯಾಕೆ ಆಪರೇಷನ್ ಮಾಡಿಸಿಕೊಂಡಿಲ್ಲ ಅನ್ನೋದು ಪ್ರಶ್ನೆಯಾಗಿ ಉಳಿದಿತ್ತು. ಈಗ ದರ್ಶನ್ ಮಧ್ಯಂತರ ಜಾಮೀನು ವಜಾ ಮಾಡಬೇಕು ಮತ್ತೆ ಬಳ್ಳಾರಿಗೆ ಕರೆಸಿಕೊಳ್ಳಬೇಕು ಅನ್ನೋ ವಾದ ಮಾಡಲು ಪೊಲೀಸರು ಖಡಕ್ ಆಗಿ ಎದುರು ನಿಂತಿದ್ದಾರೆ.

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
Read more