ಮರೆತೆಯಾ ಅಂಬಿ ಋಣ? ದರ್ಶನ್‌ಗೆ ಫ್ಯಾನ್ಸ್ ಛೀಮಾರಿ; ಫುಲ್ ವಿಡಿಯೋ ನೋಡಿ

ಮರೆತೆಯಾ ಅಂಬಿ ಋಣ? ದರ್ಶನ್‌ಗೆ ಫ್ಯಾನ್ಸ್ ಛೀಮಾರಿ; ಫುಲ್ ವಿಡಿಯೋ ನೋಡಿ

Published : Mar 18, 2025, 06:13 PM ISTUpdated : Mar 18, 2025, 06:30 PM IST

ಬೆಂಗಳೂರಿನಲ್ಲೇ ಇದ್ರೂ ನಾಮಕರಣಕ್ಕೆ ಬಾರದ ದರ್ಶನ್. ಮಗುವಿನ ಮುಖ ನೋಡದಷ್ಟು ದ್ವೇಷನಾ. ಇದು ಸರಿಯಾ. ತಂದೆಯಿಲ್ಲದ ದರ್ಶನ್​ಗೆ ಗಾಡ್​ಫಾದರ್ ಆಗಿದ್ದು ಅಂಬರೀಶ್.
 

ಅಂಬರೀಶ್ ಮೊಮ್ಮಗುವಿನ ನಾಮಕರಣಕ್ಕೆ ದರ್ಶನ್ ಗೈರು ಹಾಜರಾಗಿದ್ದು ಅಭಿಮಾನಿಗಳಿಗೆ ದೊಡ್ಡ ಶಾಕ್ ತಂದಿದೆ. ಖುದ್ದು ದರ್ಶನ್ ಅಭಿಮಾನಿಗಳಿಗೂ ದಾಸನ ಈ ನಡೆ ಅಚ್ಚರಿ ತಂದಿದೆ. ಅಂಬಿರೀಶ್ ಅಭಿಮಾನಿಗಳಂತೂ ಅಂಬಿ ಋಣ ಮರೆತೆಯಾ ಅಂತ  ಛೀಮಾರಿ ಹಾಕ್ತಾ ಇದ್ದಾರೆ. ಏನೇ ಅಸಮಾಧಾನ ಇದ್ರೂ ದರ್ಶನ್ ಮಾಡಿದ್ದು ಸರಿಯಿಲ್ಲ ಅಂತಿದ್ದಾರೆ ಅಭಿಮಾನಿಗಳು.ತಾನು ಕೊಲೆ ಆರೋಪ ಹೊತ್ತು ಜೈಲು ಸೇರಿದ ಮೇಲೆ ಸುಮಲತಾ ಬರಲಿಲ್ಲ. ತನ್ನ ಕಷ್ಟಕ್ಕೆ ಸ್ಪಂದಿಸಲಿಲ್ಲ ಅಂತ ದರ್ಶನ್​ಗೆ ಸಿಟ್ಟಿದೆ ಎನ್ನಲಾಗ್ತಾ ಇದೆ. ಆದ್ರೆ ಅದೇನೇ ಕೋಪ, ಸಿಟ್ಟು , ಸೆಡವು ಇದ್ರೂ ಅಂಬರೀಶ್ ಮಾಮನ ಋಣಕ್ಕಾಗಿ ದರ್ಶನ್ ಹೋಗಬೇಕಿತ್ತು ಅಂತಿದ್ದಾರೆ ದರ್ಶನ್ ಫ್ಯಾನ್ಸ್.

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
Read more