ಮರೆತೆಯಾ ಅಂಬಿ ಋಣ? ದರ್ಶನ್‌ಗೆ ಫ್ಯಾನ್ಸ್ ಛೀಮಾರಿ; ಫುಲ್ ವಿಡಿಯೋ ನೋಡಿ

ಮರೆತೆಯಾ ಅಂಬಿ ಋಣ? ದರ್ಶನ್‌ಗೆ ಫ್ಯಾನ್ಸ್ ಛೀಮಾರಿ; ಫುಲ್ ವಿಡಿಯೋ ನೋಡಿ

Published : Mar 18, 2025, 06:13 PM ISTUpdated : Mar 18, 2025, 06:30 PM IST

ಬೆಂಗಳೂರಿನಲ್ಲೇ ಇದ್ರೂ ನಾಮಕರಣಕ್ಕೆ ಬಾರದ ದರ್ಶನ್. ಮಗುವಿನ ಮುಖ ನೋಡದಷ್ಟು ದ್ವೇಷನಾ. ಇದು ಸರಿಯಾ. ತಂದೆಯಿಲ್ಲದ ದರ್ಶನ್​ಗೆ ಗಾಡ್​ಫಾದರ್ ಆಗಿದ್ದು ಅಂಬರೀಶ್.
 

ಅಂಬರೀಶ್ ಮೊಮ್ಮಗುವಿನ ನಾಮಕರಣಕ್ಕೆ ದರ್ಶನ್ ಗೈರು ಹಾಜರಾಗಿದ್ದು ಅಭಿಮಾನಿಗಳಿಗೆ ದೊಡ್ಡ ಶಾಕ್ ತಂದಿದೆ. ಖುದ್ದು ದರ್ಶನ್ ಅಭಿಮಾನಿಗಳಿಗೂ ದಾಸನ ಈ ನಡೆ ಅಚ್ಚರಿ ತಂದಿದೆ. ಅಂಬಿರೀಶ್ ಅಭಿಮಾನಿಗಳಂತೂ ಅಂಬಿ ಋಣ ಮರೆತೆಯಾ ಅಂತ  ಛೀಮಾರಿ ಹಾಕ್ತಾ ಇದ್ದಾರೆ. ಏನೇ ಅಸಮಾಧಾನ ಇದ್ರೂ ದರ್ಶನ್ ಮಾಡಿದ್ದು ಸರಿಯಿಲ್ಲ ಅಂತಿದ್ದಾರೆ ಅಭಿಮಾನಿಗಳು.ತಾನು ಕೊಲೆ ಆರೋಪ ಹೊತ್ತು ಜೈಲು ಸೇರಿದ ಮೇಲೆ ಸುಮಲತಾ ಬರಲಿಲ್ಲ. ತನ್ನ ಕಷ್ಟಕ್ಕೆ ಸ್ಪಂದಿಸಲಿಲ್ಲ ಅಂತ ದರ್ಶನ್​ಗೆ ಸಿಟ್ಟಿದೆ ಎನ್ನಲಾಗ್ತಾ ಇದೆ. ಆದ್ರೆ ಅದೇನೇ ಕೋಪ, ಸಿಟ್ಟು , ಸೆಡವು ಇದ್ರೂ ಅಂಬರೀಶ್ ಮಾಮನ ಋಣಕ್ಕಾಗಿ ದರ್ಶನ್ ಹೋಗಬೇಕಿತ್ತು ಅಂತಿದ್ದಾರೆ ದರ್ಶನ್ ಫ್ಯಾನ್ಸ್.

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more