ಮರೆತೆಯಾ ಅಂಬಿ ಋಣ? ದರ್ಶನ್‌ಗೆ ಫ್ಯಾನ್ಸ್ ಛೀಮಾರಿ; ಫುಲ್ ವಿಡಿಯೋ ನೋಡಿ

ಮರೆತೆಯಾ ಅಂಬಿ ಋಣ? ದರ್ಶನ್‌ಗೆ ಫ್ಯಾನ್ಸ್ ಛೀಮಾರಿ; ಫುಲ್ ವಿಡಿಯೋ ನೋಡಿ

Published : Mar 18, 2025, 06:13 PM ISTUpdated : Mar 18, 2025, 06:30 PM IST

ಬೆಂಗಳೂರಿನಲ್ಲೇ ಇದ್ರೂ ನಾಮಕರಣಕ್ಕೆ ಬಾರದ ದರ್ಶನ್. ಮಗುವಿನ ಮುಖ ನೋಡದಷ್ಟು ದ್ವೇಷನಾ. ಇದು ಸರಿಯಾ. ತಂದೆಯಿಲ್ಲದ ದರ್ಶನ್​ಗೆ ಗಾಡ್​ಫಾದರ್ ಆಗಿದ್ದು ಅಂಬರೀಶ್.
 

ಅಂಬರೀಶ್ ಮೊಮ್ಮಗುವಿನ ನಾಮಕರಣಕ್ಕೆ ದರ್ಶನ್ ಗೈರು ಹಾಜರಾಗಿದ್ದು ಅಭಿಮಾನಿಗಳಿಗೆ ದೊಡ್ಡ ಶಾಕ್ ತಂದಿದೆ. ಖುದ್ದು ದರ್ಶನ್ ಅಭಿಮಾನಿಗಳಿಗೂ ದಾಸನ ಈ ನಡೆ ಅಚ್ಚರಿ ತಂದಿದೆ. ಅಂಬಿರೀಶ್ ಅಭಿಮಾನಿಗಳಂತೂ ಅಂಬಿ ಋಣ ಮರೆತೆಯಾ ಅಂತ  ಛೀಮಾರಿ ಹಾಕ್ತಾ ಇದ್ದಾರೆ. ಏನೇ ಅಸಮಾಧಾನ ಇದ್ರೂ ದರ್ಶನ್ ಮಾಡಿದ್ದು ಸರಿಯಿಲ್ಲ ಅಂತಿದ್ದಾರೆ ಅಭಿಮಾನಿಗಳು.ತಾನು ಕೊಲೆ ಆರೋಪ ಹೊತ್ತು ಜೈಲು ಸೇರಿದ ಮೇಲೆ ಸುಮಲತಾ ಬರಲಿಲ್ಲ. ತನ್ನ ಕಷ್ಟಕ್ಕೆ ಸ್ಪಂದಿಸಲಿಲ್ಲ ಅಂತ ದರ್ಶನ್​ಗೆ ಸಿಟ್ಟಿದೆ ಎನ್ನಲಾಗ್ತಾ ಇದೆ. ಆದ್ರೆ ಅದೇನೇ ಕೋಪ, ಸಿಟ್ಟು , ಸೆಡವು ಇದ್ರೂ ಅಂಬರೀಶ್ ಮಾಮನ ಋಣಕ್ಕಾಗಿ ದರ್ಶನ್ ಹೋಗಬೇಕಿತ್ತು ಅಂತಿದ್ದಾರೆ ದರ್ಶನ್ ಫ್ಯಾನ್ಸ್.

06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
Read more