ಪ್ರತಿ ಸಿನಿಮಾದಲ್ಲೂ ಮಂಗಳೂರನ್ನು ಎತ್ತಿಹಿಡಿಯುವುದು ಯಾಕೆ: ರಿಷಬ್‌ ಶೆಟ್ಟಿ ಕೊಟ್ಟ ಸ್ಪಷ್ಟನೆ

Jun 17, 2022, 2:15 PM IST

ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ, ರಕ್ಷಿತ್ ಶೆಟ್ಟಿ ಮತ್ತು ರಾಜ್‌ ಬಿ ಶೆಟ್ಟಿ ಅವರ ಸಿನಿಮಾಗಳಲ್ಲಿ ಮಂಗಳೂರು ಟಚ್‌ ಕಥೆಗಳೇ ಹೆಚ್ಚು ಎಂದು ಕಾಮೆಂಟ್ ಮಾಡುವ ಜನರಿಗೆ ನಿರ್ಮಾಪಕ ಸಂದೇಶ್ ನಾಗರಾಜ್ ಸ್ಪಷ್ಟನೆ ಕೊಟ್ಟಿದ್ದಾರೆ. ಹರಿಕಥೆ ಅಲ್ಲ ಗಿರಿಕಥೆ ಸಿನಿಮಾ ಮೈಸೂರಿನಲ್ಲಿ ಚಿತ್ರೀಕರಣ ಮಾಡಬೇಕೆಂದು ಡಿಮ್ಯಾಂಡ್ ಮಾಡಿದ್ದೇ ರಿಷಬ್ ಶೆಟ್ಟಿ ಅಂತೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment