ಕಿಟ್ಟು ಪುಟ್ಟು To ಆಪ್ತಮಿತ್ರ.. ವಿಷ್ಣುವರ್ಧನ್-ದ್ವಾರಕೀಶ್ ಸ್ನೇಹದಲ್ಲಿ ಬಿರುಕು ಮೂಡಲು ಅದೊಂದೇ ಕಾರಣ!

ಕಿಟ್ಟು ಪುಟ್ಟು To ಆಪ್ತಮಿತ್ರ.. ವಿಷ್ಣುವರ್ಧನ್-ದ್ವಾರಕೀಶ್ ಸ್ನೇಹದಲ್ಲಿ ಬಿರುಕು ಮೂಡಲು ಅದೊಂದೇ ಕಾರಣ!

Published : Apr 17, 2024, 09:26 AM ISTUpdated : Apr 17, 2024, 09:27 AM IST

ನಿರ್ಮಾಣ ಮಾಡಿದ್ದು 53.. 14 ಸಿನಿಮಾಗಳಲ್ಲಿ ವಿಷ್ಣುವರ್ಧನ್..! ಕಿಟ್ಟುಪುಟ್ಟ to ಆಪ್ತಮಿತ್ರ.. ಹೇಗಿತ್ತು ಆಪ್ತಮಿತ್ರರ ಬಾಂಧವ್ಯ..? ಬಿರುಕು ಮೂಡಿದ್ದಾದರೂ ಏಕೆ..? ದೂರ ಮಾಡಲು ಎಂದೂ ಆಗಲ್ಲ.. ಎನ್ನುತ್ತಿದ್ದವರ ಸ್ನೇಹದ ಕಥೆ..!

ನಿರ್ಮಾಣ ಮಾಡಿದ್ದು 53.. 14 ಸಿನಿಮಾಗಳಲ್ಲಿ ವಿಷ್ಣುವರ್ಧನ್..! ಕಿಟ್ಟುಪುಟ್ಟ to ಆಪ್ತಮಿತ್ರ.. ಹೇಗಿತ್ತು ಆಪ್ತಮಿತ್ರರ ಬಾಂಧವ್ಯ..? ಬಿರುಕು ಮೂಡಿದ್ದಾದರೂ ಏಕೆ..? ದೂರ ಮಾಡಲು ಎಂದೂ ಆಗಲ್ಲ.. ಎನ್ನುತ್ತಿದ್ದವರ ಸ್ನೇಹದ ಕಥೆ..! ಇದೇ ಈ ಕ್ಷಣದ ಎಪಿಸೋಡ್ ಆಪ್ತಮಿತ್ರರು..! ಕನ್ನಡದ ಕುಳ್ಳ, ಸ್ಯಾಂಡಲ್‌ವುಡ್‌ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್ ಅವರು ಇಂದು ನಮ್ಮನ್ನೆಲ್ಲ ಅಗಲಿದ್ದಾರೆ.. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವ್ರು ತಮ್ಮ ಮನೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.. ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದರು. ಕನ್ನಡ ಸಿನಿಮಾ ರಂಗದಲ್ಲಿ ಕಳ್ಳ ಕುಳ್ಳ ಎಂದು ಪ್ರಖ್ಯಾತಿ ಪಡೆದಿದ್ದಂತಹ ಡಾಕ್ಟರ್ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಸ್ನೇಹ ಎಷ್ಟರ ಮಟ್ಟಿಗೆ ಬಲವಾಗಿತ್ತು ಎಂಬುದು ನಮ್ಮೆಲ್ಲರಿಗೂ ಗೊತ್ತೇ ಇದೆ. 

ವಿಷ್ಣುವರ್ಧನ್ ದ್ವಾರಕೀಶ್ ಜೊತೆ ಬಹಳ ಮಧುರವಾದ ಬಾಂಧವ್ಯವನ್ನು ಬೆಳೆಸಿಕೊಂಡಿದ್ದರು. ಹೀಗಿರುವಾಗ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಅವರ ಸ್ನೇಹದಲ್ಲಿ ಬಿರುಕು ಮೂಡಿತ್ತು.. ಹಾಗಾದ್ರೆ ವಿಷ್ಣು ದ್ವಾರಕೀಶ್ ನಡುವಿನ ಬಾಂಧವ್ಯ ಹೇಗಿತ್ತು..? ಆಪ್ತಮಿತ್ರ ನಂತರ ದ್ವಾರಕೀಶ್ ವಿಷ್ಣು ಜೊತೆ ಸಿನಿಮಾ ಮಾಡಲೇ ಇಲ್ಲ.. ಆದ್ರೆ ವಿಷ್ಣು ಜೊತೆ ಇನ್ನೂ ಸಿನಿಮಾ ಮಾಡ್ಬೇಕಿತ್ತು ಅಂತ ದ್ವಾರಕೀಶ್ ಹೇಳ್ಕೊಂಡಿದ್ರು. ದ್ವಾರಕೀಶ್ ಹಾಗೂ ವಿಷ್ಣುವರ್ಧನ್ ಅವ್ರ ಸ್ನೇಹ ಸಂಭಂದ ತುಂಬಾ ಚೆನ್ನಾಗಿತ್ತು.. ಈ ಜೋಡಿ ಮಾಡಿದ ಸಿನಿಮಾಗಳು ಸೂಪರ್ ಹಿಟ್ ಆಗ್ತಿತ್ತು.. ಆದ್ರೆ ಇಬ್ಬರ ಮಧ್ಯೆ ಬಿರುಕುಂಟಾಗಿ ನಂತರ ಇವ್ರಿಬ್ಬರು ಒಂದಾಗಿದ್ದು 5 ವರ್ಷಗಳ ಬಳಿಕ. ದ್ವಾರಕೀಶ್ ಅವ್ರು ನಿರ್ಮಾಣ ಮಾಡಿದ 53 ಸಿನಿಮಾಗಳ ಪೈಕಿ 14 ಸಿನಿಮಾಗಳಲ್ಲಿ ವಿಷ್ಣುವರ್ಧನ್ ನಟಿಸಿದ್ದಾರೆ.. ಅವುಗಳಲ್ಲಿ ಬಹುತೇಕ ಸಿನಿಮಾಗಳು ಈ ಆಪ್ತಮಿತ್ರರಿಗೆ ಸಕ್ಸಸ್ ತಂದು ಕೊಟ್ಟಿವೆ.

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more