Dr Vishnuvardhan Memorial: ಡಾ.ರಾಜ್‌ಕುಮಾರ್, ಅಂಬರೀಶ್‌ಗೆ ಸಿಕ್ಕ ಗೌರವ ಡಾ ವಿಷ್ಣುವರ್ಧನ್‌ಗೆ ಯಾಕಿಲ್ಲ?

Dr Vishnuvardhan Memorial: ಡಾ.ರಾಜ್‌ಕುಮಾರ್, ಅಂಬರೀಶ್‌ಗೆ ಸಿಕ್ಕ ಗೌರವ ಡಾ ವಿಷ್ಣುವರ್ಧನ್‌ಗೆ ಯಾಕಿಲ್ಲ?

Published : Aug 11, 2025, 11:10 AM ISTUpdated : Aug 11, 2025, 12:09 PM IST

ಸಾಹಸಸಿಂಹ-ಅಭಿನಯ ಭಾರ್ಗವ ವಿಷ್ಣುವರ್ಧನ್​ರ ಪುಣ್ಯ ಭೂಮಿ ಜಾಗವನ್ನ ಧ್ವಂಸಗೊಳಿಸಿರೋದು ಇಡೀ ಸ್ಯಾಂಡಲ್​ವುಡ್​ನ ಆಕ್ರೋಶದಲ್ಲಿ ಮುಳುಗವಂತೆ ಮಾಡಿದೆ. ಕನ್ನಡದ ಅನೇಕ ತಾರೆಯರು ಇದನ್ನ ಇಲ್ಲಿಗೆ ಬಿಡೋದಿಲ್ಲ, ನಮ್ಮ ಹೋರಾಟ ಮುಂದುವರೆಯುತ್ತೆ ಅಂದಿದ್ದಾರೆ.

ಕನ್ನಡ ಚಿತ್ರರಂಗದ ಅಭಿನಯ ಭಾರ್ಗವ, ಸಾಹಸಿಂಹ ವಿಷ್ಣುವರ್ಧನ್ ಪುಣ್ಯಭೂಮಿಯನ್ನ ರಾತ್ರೋರಾತ್ರಿ ಧ್ವಂಸ ಮಾಡಿರೋದು ಎಲ್ಲರ ಆಕ್ರೋಶಕ್ಕೆ ಕಾರಣ ಆಗಿದೆ. ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಅಂತಿಮ ಸಂಸ್ಕಾರ ನಡೆದಿದ್ದ ಜಾಗದಲ್ಲಿದ್ದ ಸ್ಮಾರಕದಲ್ಲಿ ಪ್ರತಿವರ್ಷ ಅಭಿಮಾನಿಗಳು  ಪೂಜೆ ಸಲ್ಲಿಸ್ತಾ ಇದ್ರು. ವಿಷ್ಣುವರ್ಧನ್ ಹುಟ್ಟುಹಬ್ಬದ ದಿನ ರಾಜ್ಯದ ನಾನಾ ಕಡೆಯಿಂದ ಸಾವಿರಾರು ಅಭಿಮಾನಿಗಳು ಸೇರ್ತಾ ಇದ್ರು. ಆದ್ರೆ ಈಗ ರಾಜಧಾನಿಯಲ್ಲಿ ಮೇರುನಟನಿಗೆ ಅಂಗೈಯಗಲ ಜಾಗವೂ ಇಲ್ಲದಂತೆ ಆಗಿಬಿಟ್ಟಿದೆ.

05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
03:23ಟಾಕಿಂಗ್ ಸ್ಟಾರ್ ಸೃಜನ್​ ಲೋಕೇಶ್ ಸಿನಿಮಾದ ಸ್ಪೆಷಲ್ ಸಾಂಗ್ ಬಿಡುಗಡೆ
Read more