Dr Vishnuvardhan Memorial: ಡಾ.ರಾಜ್‌ಕುಮಾರ್, ಅಂಬರೀಶ್‌ಗೆ ಸಿಕ್ಕ ಗೌರವ ಡಾ ವಿಷ್ಣುವರ್ಧನ್‌ಗೆ ಯಾಕಿಲ್ಲ?

Dr Vishnuvardhan Memorial: ಡಾ.ರಾಜ್‌ಕುಮಾರ್, ಅಂಬರೀಶ್‌ಗೆ ಸಿಕ್ಕ ಗೌರವ ಡಾ ವಿಷ್ಣುವರ್ಧನ್‌ಗೆ ಯಾಕಿಲ್ಲ?

Published : Aug 11, 2025, 11:10 AM ISTUpdated : Aug 11, 2025, 12:09 PM IST

ಸಾಹಸಸಿಂಹ-ಅಭಿನಯ ಭಾರ್ಗವ ವಿಷ್ಣುವರ್ಧನ್​ರ ಪುಣ್ಯ ಭೂಮಿ ಜಾಗವನ್ನ ಧ್ವಂಸಗೊಳಿಸಿರೋದು ಇಡೀ ಸ್ಯಾಂಡಲ್​ವುಡ್​ನ ಆಕ್ರೋಶದಲ್ಲಿ ಮುಳುಗವಂತೆ ಮಾಡಿದೆ. ಕನ್ನಡದ ಅನೇಕ ತಾರೆಯರು ಇದನ್ನ ಇಲ್ಲಿಗೆ ಬಿಡೋದಿಲ್ಲ, ನಮ್ಮ ಹೋರಾಟ ಮುಂದುವರೆಯುತ್ತೆ ಅಂದಿದ್ದಾರೆ.

ಕನ್ನಡ ಚಿತ್ರರಂಗದ ಅಭಿನಯ ಭಾರ್ಗವ, ಸಾಹಸಿಂಹ ವಿಷ್ಣುವರ್ಧನ್ ಪುಣ್ಯಭೂಮಿಯನ್ನ ರಾತ್ರೋರಾತ್ರಿ ಧ್ವಂಸ ಮಾಡಿರೋದು ಎಲ್ಲರ ಆಕ್ರೋಶಕ್ಕೆ ಕಾರಣ ಆಗಿದೆ. ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಅಂತಿಮ ಸಂಸ್ಕಾರ ನಡೆದಿದ್ದ ಜಾಗದಲ್ಲಿದ್ದ ಸ್ಮಾರಕದಲ್ಲಿ ಪ್ರತಿವರ್ಷ ಅಭಿಮಾನಿಗಳು  ಪೂಜೆ ಸಲ್ಲಿಸ್ತಾ ಇದ್ರು. ವಿಷ್ಣುವರ್ಧನ್ ಹುಟ್ಟುಹಬ್ಬದ ದಿನ ರಾಜ್ಯದ ನಾನಾ ಕಡೆಯಿಂದ ಸಾವಿರಾರು ಅಭಿಮಾನಿಗಳು ಸೇರ್ತಾ ಇದ್ರು. ಆದ್ರೆ ಈಗ ರಾಜಧಾನಿಯಲ್ಲಿ ಮೇರುನಟನಿಗೆ ಅಂಗೈಯಗಲ ಜಾಗವೂ ಇಲ್ಲದಂತೆ ಆಗಿಬಿಟ್ಟಿದೆ.

02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
Read more