Dr Vishnuvardhan Memorial: ಡಾ.ರಾಜ್‌ಕುಮಾರ್, ಅಂಬರೀಶ್‌ಗೆ ಸಿಕ್ಕ ಗೌರವ ಡಾ ವಿಷ್ಣುವರ್ಧನ್‌ಗೆ ಯಾಕಿಲ್ಲ?

Dr Vishnuvardhan Memorial: ಡಾ.ರಾಜ್‌ಕುಮಾರ್, ಅಂಬರೀಶ್‌ಗೆ ಸಿಕ್ಕ ಗೌರವ ಡಾ ವಿಷ್ಣುವರ್ಧನ್‌ಗೆ ಯಾಕಿಲ್ಲ?

Published : Aug 11, 2025, 11:10 AM ISTUpdated : Aug 11, 2025, 12:09 PM IST

ಸಾಹಸಸಿಂಹ-ಅಭಿನಯ ಭಾರ್ಗವ ವಿಷ್ಣುವರ್ಧನ್​ರ ಪುಣ್ಯ ಭೂಮಿ ಜಾಗವನ್ನ ಧ್ವಂಸಗೊಳಿಸಿರೋದು ಇಡೀ ಸ್ಯಾಂಡಲ್​ವುಡ್​ನ ಆಕ್ರೋಶದಲ್ಲಿ ಮುಳುಗವಂತೆ ಮಾಡಿದೆ. ಕನ್ನಡದ ಅನೇಕ ತಾರೆಯರು ಇದನ್ನ ಇಲ್ಲಿಗೆ ಬಿಡೋದಿಲ್ಲ, ನಮ್ಮ ಹೋರಾಟ ಮುಂದುವರೆಯುತ್ತೆ ಅಂದಿದ್ದಾರೆ.

ಕನ್ನಡ ಚಿತ್ರರಂಗದ ಅಭಿನಯ ಭಾರ್ಗವ, ಸಾಹಸಿಂಹ ವಿಷ್ಣುವರ್ಧನ್ ಪುಣ್ಯಭೂಮಿಯನ್ನ ರಾತ್ರೋರಾತ್ರಿ ಧ್ವಂಸ ಮಾಡಿರೋದು ಎಲ್ಲರ ಆಕ್ರೋಶಕ್ಕೆ ಕಾರಣ ಆಗಿದೆ. ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಅಂತಿಮ ಸಂಸ್ಕಾರ ನಡೆದಿದ್ದ ಜಾಗದಲ್ಲಿದ್ದ ಸ್ಮಾರಕದಲ್ಲಿ ಪ್ರತಿವರ್ಷ ಅಭಿಮಾನಿಗಳು  ಪೂಜೆ ಸಲ್ಲಿಸ್ತಾ ಇದ್ರು. ವಿಷ್ಣುವರ್ಧನ್ ಹುಟ್ಟುಹಬ್ಬದ ದಿನ ರಾಜ್ಯದ ನಾನಾ ಕಡೆಯಿಂದ ಸಾವಿರಾರು ಅಭಿಮಾನಿಗಳು ಸೇರ್ತಾ ಇದ್ರು. ಆದ್ರೆ ಈಗ ರಾಜಧಾನಿಯಲ್ಲಿ ಮೇರುನಟನಿಗೆ ಅಂಗೈಯಗಲ ಜಾಗವೂ ಇಲ್ಲದಂತೆ ಆಗಿಬಿಟ್ಟಿದೆ.

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more