Dr Vishnuvardhan Memorial: ಡಾ.ರಾಜ್‌ಕುಮಾರ್, ಅಂಬರೀಶ್‌ಗೆ ಸಿಕ್ಕ ಗೌರವ ಡಾ ವಿಷ್ಣುವರ್ಧನ್‌ಗೆ ಯಾಕಿಲ್ಲ?

Dr Vishnuvardhan Memorial: ಡಾ.ರಾಜ್‌ಕುಮಾರ್, ಅಂಬರೀಶ್‌ಗೆ ಸಿಕ್ಕ ಗೌರವ ಡಾ ವಿಷ್ಣುವರ್ಧನ್‌ಗೆ ಯಾಕಿಲ್ಲ?

Published : Aug 11, 2025, 11:10 AM ISTUpdated : Aug 11, 2025, 12:09 PM IST

ಸಾಹಸಸಿಂಹ-ಅಭಿನಯ ಭಾರ್ಗವ ವಿಷ್ಣುವರ್ಧನ್​ರ ಪುಣ್ಯ ಭೂಮಿ ಜಾಗವನ್ನ ಧ್ವಂಸಗೊಳಿಸಿರೋದು ಇಡೀ ಸ್ಯಾಂಡಲ್​ವುಡ್​ನ ಆಕ್ರೋಶದಲ್ಲಿ ಮುಳುಗವಂತೆ ಮಾಡಿದೆ. ಕನ್ನಡದ ಅನೇಕ ತಾರೆಯರು ಇದನ್ನ ಇಲ್ಲಿಗೆ ಬಿಡೋದಿಲ್ಲ, ನಮ್ಮ ಹೋರಾಟ ಮುಂದುವರೆಯುತ್ತೆ ಅಂದಿದ್ದಾರೆ.

ಕನ್ನಡ ಚಿತ್ರರಂಗದ ಅಭಿನಯ ಭಾರ್ಗವ, ಸಾಹಸಿಂಹ ವಿಷ್ಣುವರ್ಧನ್ ಪುಣ್ಯಭೂಮಿಯನ್ನ ರಾತ್ರೋರಾತ್ರಿ ಧ್ವಂಸ ಮಾಡಿರೋದು ಎಲ್ಲರ ಆಕ್ರೋಶಕ್ಕೆ ಕಾರಣ ಆಗಿದೆ. ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಅಂತಿಮ ಸಂಸ್ಕಾರ ನಡೆದಿದ್ದ ಜಾಗದಲ್ಲಿದ್ದ ಸ್ಮಾರಕದಲ್ಲಿ ಪ್ರತಿವರ್ಷ ಅಭಿಮಾನಿಗಳು  ಪೂಜೆ ಸಲ್ಲಿಸ್ತಾ ಇದ್ರು. ವಿಷ್ಣುವರ್ಧನ್ ಹುಟ್ಟುಹಬ್ಬದ ದಿನ ರಾಜ್ಯದ ನಾನಾ ಕಡೆಯಿಂದ ಸಾವಿರಾರು ಅಭಿಮಾನಿಗಳು ಸೇರ್ತಾ ಇದ್ರು. ಆದ್ರೆ ಈಗ ರಾಜಧಾನಿಯಲ್ಲಿ ಮೇರುನಟನಿಗೆ ಅಂಗೈಯಗಲ ಜಾಗವೂ ಇಲ್ಲದಂತೆ ಆಗಿಬಿಟ್ಟಿದೆ.

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more