ರಣ್‌ಬೀರ್‌ ಹೆಣ್ಣುಬಾಕ ಎಂದ ಕಂಗನಾ: ಯಶ್‌ ರಾವಣ ಅಲ್ಲ, ರಾಮನ ಪಾತ್ರ ಮಾಡಲಿ..!

ರಣ್‌ಬೀರ್‌ ಹೆಣ್ಣುಬಾಕ ಎಂದ ಕಂಗನಾ: ಯಶ್‌ ರಾವಣ ಅಲ್ಲ, ರಾಮನ ಪಾತ್ರ ಮಾಡಲಿ..!

Published : Jun 13, 2023, 11:22 AM IST


ರಣ್‌ಬೀರ್‌ ಹೆಣ್ಣುಬಾಕ ಎಂದ ಕಂಗನಾ
ಯಶ್ ರಾವಣ ಅಲ್ಲ ರಾಮನಾಗಬೇಕಂತೆ
ರಣ್‌ಬೀರ್‌ಗೆ ಬಿಳಿ ಇಲಿ ಎಂದ ಕಂಗನಾ

ಬಾಲಿವುಡ್‌ನಲ್ಲಿ ರಾಮಾಯಣ ಆಧಾರಿತ ಸಿನಿಮಾ ಬರಲಿದೆ ಎನ್ನುವ ಸುದ್ದಿ ಹಲವು ತಿಂಗಳಿನಿಂದ ಹರಿದಾಡುತ್ತಿದೆ. ಈ ಸಿನಿಮಾಗೆ ಸಂಬಂಧಿಸಿದಂತೆ ಕಂಗನಾ ರಣಾವತ್‌ ಹೇಳಿಕೆ ನೀಡಿದ್ದು, ಯಶ್‌ ರಾವಣ ಅಲ್ಲ ರಾಮನಾಗಬೇಕು. ರಣ್‌ಬೀರ್‌ ಸಿಂಗ್‌ ಹೆಣ್ಣುಬಾಕ ಎಂದು ಹೇಳಿದ್ದಾರೆ. ನಿತೇಶ್ ತಿವಾರಿಯವರ ಮುಂದಿನ ಈ ಬಹು ನಿರೀಕ್ಷಿತ ಚಿತ್ರದಲ್ಲಿ ರಣ್​​ಬೀರ್ ಕಪೂರ್​ ಮತ್ತು ಅವರ ಪತ್ನಿ, ನಟಿ ಆಲಿಯಾ ಭಟ್ ರಾಮ-ಸೀತೆ ಪಾತ್ರದಲ್ಲಿ, ರಾವಣನ ಪಾತ್ರದಲ್ಲಿ ರಾಕಿಂಗ್​ ಸ್ಟಾರ್ ಯಶ್​​ ನಟಿಸಲಿದ್ದಾರೆ ಎಂಬ ವರದಿಗಳು ಹರಿದಾಡುತ್ತಿವೆ. ಇದಕ್ಕೆ ಅವರು ಈ ರೀತಿ ಹೇಳಿಕೆ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ: ಕಾಶ್ಮೀರ್ ಫೈಲ್ಸ್ ಆಯ್ತು , ದಿ ಕೇರಳ ಸ್ಟೋರಿ ಆಯ್ತು: ಈಗ ಕರಾವಳಿ ಕಾಶ್ಮೀರಿ ಫೈಲ್ಸ್ ರಿಲೀಸ್‌ಗೆ ರೆಡಿ..!

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more