ಯಶ್, ಕಿಚ್ಚನ ಸಿನಿಮಾ ಸಕ್ಸಸ್‌ಗೆ ಕಾರಣ ಇವರೇನಾ..?

ಯಶ್, ಕಿಚ್ಚನ ಸಿನಿಮಾ ಸಕ್ಸಸ್‌ಗೆ ಕಾರಣ ಇವರೇನಾ..?

Published : Aug 01, 2022, 01:30 PM IST

 ಪ್ಯಾನ್ ಇಂಡಿಯಾ ಮಾನ್ ಸ್ಟಾರ್ ಯಶ್, ಆಲ್ ಇಂಡಿಯಾ ಕಟೌಟ್ ಕಿಚ್ಚ ಸುದೀಪ್. ಕನ್ನಡ ಚಿತ್ರರಂಗದ ಈ ಇಬ್ಬರು ಟಾಪ್ ಸ್ಟಾರ್ಸ್ ಪ್ಯಾನ್ ಇಂಡಿಯಾ ಕಾನ್ಸೆಪ್ಟ್‌ನ ಸಿನಿಮಾಗಳನ್ನ ಮಾಡಿ ಭಾರಿ ಜನ ಮೆಚ್ಚುಗೆ ಪಡೆದಿದ್ದಾರೆ. 

 ಪ್ಯಾನ್ ಇಂಡಿಯಾ ಮಾನ್ ಸ್ಟಾರ್ ಯಶ್, ಆಲ್ ಇಂಡಿಯಾ ಕಟೌಟ್ ಕಿಚ್ಚ ಸುದೀಪ್. ಕನ್ನಡ ಚಿತ್ರರಂಗದ ಈ ಇಬ್ಬರು ಟಾಪ್ ಸ್ಟಾರ್ಸ್ ಪ್ಯಾನ್ ಇಂಡಿಯಾ ಕಾನ್ಸೆಪ್ಟ್‌ನ ಸಿನಿಮಾಗಳನ್ನ ಮಾಡಿ ಭಾರಿ ಜನ ಮೆಚ್ಚುಗೆ ಪಡೆದಿದ್ದಾರೆ. ಈ ಸೂಪರ್ ಸ್ಟಾರ್ಸ್ ಸಿನಿಮಾಗಳ ಗೆಲುವಿನ ಸೂತ್ರ, ಮಂತ್ರ ಹುಡುಕಿದ್ರೆ ಸಿಗೋದು ಶ್ರೀ ಮಂಜುನಾಥನ ಆಶೀರ್ವಾದ ಅಂತ ಹೊಸ ಕಥೆಯೊಂದು ಗಾಂಧಿನಗರದಲ್ಲಿ ಸೃಷ್ಟಿಯಾಗಿದೆ. 

 ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್-2 ಸಿನಿಮಾ ಬಿಡುಗಡೆ ಸಮಯದಲ್ಲಿ ಧರ್ಮಸ್ಥಳ ಶ್ರೀಮಂಜುನಾಥನ ಸ್ಥಾನಕ್ಕೆ ಭೇಟಿ ಕೊಟ್ಟು ಕೈ ಮುಗಿದಿದ್ರು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕೂಡ ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆ ಆಗೋ ಮೊದಲು ಧರ್ಮಸ್ಥಳಗೆ ಹೋಗಿ ಮಂಜುನಾಥನ ಬೇಡಿದ್ರು. ನಂತರ ಬೆಳ್ಳಿತೆರೆಗೆ ಬಂದ ಕೆಜಿಎಫ್-2 ಸಿನಿಮಾ ದೊಡ್ಡ ಸಕ್ಸಸ್ ಆಯ್ತು. ಈಗ ವಿಕ್ರಾಂತ್ ರೋಣ ಸಿನಿಮಾ ಕೂಡ ಕೊಡ್ಡ ಸಕ್ಸಸ್ ಹಾದಿಯಲ್ಲಿ ಮುನ್ನುಗ್ಗುತ್ತಿದೆ. ಇದೇ ಕಾರಣಕ್ಕೆ ಧರ್ಮಸ್ಥಳಕ್ಕೆ ಹೋಗಿ ಬಂದ ಸಿನಿಮಾ ಬಿಡುಗಡೆ ಮಾಡಿದ್ರೆ ಆ ಚಿತ್ರ ದೊಡ್ಡ ಸಕ್ಸಸ್ ಆಗುತ್ತಾ ಅನ್ನೋ ಚರ್ಚೆ ಗಾಂಧಿನಗರದಲ್ಲಿ ಶುರುವಾಗಿದೆ. ಅದೇನು ಇದ್ರು ಅವರವರ ನಂಬಿಕೆಗೆ ಬಿಟ್ಟಿದ್ದು ಅನ್ನೋದಂತು ಸತ್ಯ.
 

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more