ಯಶ್, ಕಿಚ್ಚನ ಸಿನಿಮಾ ಸಕ್ಸಸ್‌ಗೆ ಕಾರಣ ಇವರೇನಾ..?

ಯಶ್, ಕಿಚ್ಚನ ಸಿನಿಮಾ ಸಕ್ಸಸ್‌ಗೆ ಕಾರಣ ಇವರೇನಾ..?

Published : Aug 01, 2022, 01:30 PM IST

 ಪ್ಯಾನ್ ಇಂಡಿಯಾ ಮಾನ್ ಸ್ಟಾರ್ ಯಶ್, ಆಲ್ ಇಂಡಿಯಾ ಕಟೌಟ್ ಕಿಚ್ಚ ಸುದೀಪ್. ಕನ್ನಡ ಚಿತ್ರರಂಗದ ಈ ಇಬ್ಬರು ಟಾಪ್ ಸ್ಟಾರ್ಸ್ ಪ್ಯಾನ್ ಇಂಡಿಯಾ ಕಾನ್ಸೆಪ್ಟ್‌ನ ಸಿನಿಮಾಗಳನ್ನ ಮಾಡಿ ಭಾರಿ ಜನ ಮೆಚ್ಚುಗೆ ಪಡೆದಿದ್ದಾರೆ. 

 ಪ್ಯಾನ್ ಇಂಡಿಯಾ ಮಾನ್ ಸ್ಟಾರ್ ಯಶ್, ಆಲ್ ಇಂಡಿಯಾ ಕಟೌಟ್ ಕಿಚ್ಚ ಸುದೀಪ್. ಕನ್ನಡ ಚಿತ್ರರಂಗದ ಈ ಇಬ್ಬರು ಟಾಪ್ ಸ್ಟಾರ್ಸ್ ಪ್ಯಾನ್ ಇಂಡಿಯಾ ಕಾನ್ಸೆಪ್ಟ್‌ನ ಸಿನಿಮಾಗಳನ್ನ ಮಾಡಿ ಭಾರಿ ಜನ ಮೆಚ್ಚುಗೆ ಪಡೆದಿದ್ದಾರೆ. ಈ ಸೂಪರ್ ಸ್ಟಾರ್ಸ್ ಸಿನಿಮಾಗಳ ಗೆಲುವಿನ ಸೂತ್ರ, ಮಂತ್ರ ಹುಡುಕಿದ್ರೆ ಸಿಗೋದು ಶ್ರೀ ಮಂಜುನಾಥನ ಆಶೀರ್ವಾದ ಅಂತ ಹೊಸ ಕಥೆಯೊಂದು ಗಾಂಧಿನಗರದಲ್ಲಿ ಸೃಷ್ಟಿಯಾಗಿದೆ. 

 ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್-2 ಸಿನಿಮಾ ಬಿಡುಗಡೆ ಸಮಯದಲ್ಲಿ ಧರ್ಮಸ್ಥಳ ಶ್ರೀಮಂಜುನಾಥನ ಸ್ಥಾನಕ್ಕೆ ಭೇಟಿ ಕೊಟ್ಟು ಕೈ ಮುಗಿದಿದ್ರು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕೂಡ ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆ ಆಗೋ ಮೊದಲು ಧರ್ಮಸ್ಥಳಗೆ ಹೋಗಿ ಮಂಜುನಾಥನ ಬೇಡಿದ್ರು. ನಂತರ ಬೆಳ್ಳಿತೆರೆಗೆ ಬಂದ ಕೆಜಿಎಫ್-2 ಸಿನಿಮಾ ದೊಡ್ಡ ಸಕ್ಸಸ್ ಆಯ್ತು. ಈಗ ವಿಕ್ರಾಂತ್ ರೋಣ ಸಿನಿಮಾ ಕೂಡ ಕೊಡ್ಡ ಸಕ್ಸಸ್ ಹಾದಿಯಲ್ಲಿ ಮುನ್ನುಗ್ಗುತ್ತಿದೆ. ಇದೇ ಕಾರಣಕ್ಕೆ ಧರ್ಮಸ್ಥಳಕ್ಕೆ ಹೋಗಿ ಬಂದ ಸಿನಿಮಾ ಬಿಡುಗಡೆ ಮಾಡಿದ್ರೆ ಆ ಚಿತ್ರ ದೊಡ್ಡ ಸಕ್ಸಸ್ ಆಗುತ್ತಾ ಅನ್ನೋ ಚರ್ಚೆ ಗಾಂಧಿನಗರದಲ್ಲಿ ಶುರುವಾಗಿದೆ. ಅದೇನು ಇದ್ರು ಅವರವರ ನಂಬಿಕೆಗೆ ಬಿಟ್ಟಿದ್ದು ಅನ್ನೋದಂತು ಸತ್ಯ.
 

04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
Read more