ಸಪ್ತಮಿ ಗೌಡ ತಂದೆ ಬಳಿ ಕತೆ ಹೇಳಿದ ಡೈರೆಕ್ಟರ್: ಏನಿದು ಯಂಗ್‌ ಡೈರೆಕ್ಟರ್‌ ಕಿಕ್ ಸ್ಟೋರಿ?

ಸಪ್ತಮಿ ಗೌಡ ತಂದೆ ಬಳಿ ಕತೆ ಹೇಳಿದ ಡೈರೆಕ್ಟರ್: ಏನಿದು ಯಂಗ್‌ ಡೈರೆಕ್ಟರ್‌ ಕಿಕ್ ಸ್ಟೋರಿ?

Published : Jan 07, 2023, 03:01 PM ISTUpdated : Jan 07, 2023, 03:32 PM IST

ಸುವರ್ಣ ನ್ಯೂಸ್‌ನಲ್ಲಿ ಯಂಗ್‌ ಡೈರೆಕ್ಟರ್‌ ಅಜಿತ್‌ ಬೊಪ್ಪನಳ್ಳಿ, ಸಪ್ತಮಿ ಗೌಡ ತಂದೆಯ ಬಳಿ ಕಥೆ ಹೇಳಿದ್ದಾರೆ. ಏನಿದು? ಇಲ್ಲಿದೆ ಡಿಟೇಲ್ಸ್.

ಡೈರೆಕ್ಟರ್‌ ಹೀರೊಯಿನ್‌ ಬಳಿ ಬಂದು ಕಥೆ ಹೇಳೊದು, ನಂತರ ಒಪ್ಪಿಗೆ ಆದ್ಮೇಲೆ ಸಿನಿಮಾ ಮಾಡುವುದು ಕಾಮನ್‌. ಆದ್ರೆ ಸುವರ್ಣ ನ್ಯೂಸ್‌ನಲ್ಲಿ ಯಂಗ್‌ ಡೈರೆಕ್ಟರ್‌ ಅಜಿತ್‌ ಬೊಪ್ಪನಳ್ಳಿ, ಸಪ್ತಮಿ ಗೌಡ ತಂದೆಯ ಬಳಿ ಕಥೆ ಹೇಳಿದ್ದಾರೆ. ಅವರು ಡಿಸೈಡ್‌ ಮಾಡುವಂತೆ ಹೇಳಿದ್ದಾರೆ. ಅವರು ಹೇಳಿರುವ ಕಥೆ ಯಾವುದು? ಈ ಕಥೆಯನ್ನು ಸಪ್ತಮಿ ಗೌಡ ಒಪ್ಪಿಕೊಂಡ್ರಾ ಎಂದು ತಿಳಿಯಲು ಈ ವಿಡಿಯೋ ನೋಡಿ. ಕಾರ್ಯಕ್ರಮದ ಕೊನೆಯಲ್ಲಿ ಅಜಿತ್‌ ಬೊಪ್ಪನಳ್ಳಿ ಕಿಕ್‌. ಹಾಗೆ 2023ರಲ್ಲಿ ಕೆಲಸದಲ್ಲಿ ಬ್ಯೂಸಿ ಇದ್ದು, ಕೆಲಸ ಮಾಡುವಲ್ಲಿ ಎಲ್ಲಾ ಗಮನವಿರಲಿ ಎಂದು ಸಪ್ತಮಿ ಗೌಡ ಹೇಳಿದ್ದಾರೆ.

ಕಾಂತಾರ ಸಕ್ಸಸ್‌ನಿಂದ ಸಪ್ತಮಿಗೆ ಗೌಡಗೆ ಹೆಚ್ಚಿದ ಬೇಡಿಕೆ: 'ಸಿಂಗಾರ ಸಿರಿ'ಗೆ ಬಂದ ಆಫರ್ಸ್‌ ಎಷ್ಟು?

 

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?