ಸಪ್ತಮಿ ಗೌಡ ತಂದೆ ಬಳಿ ಕತೆ ಹೇಳಿದ ಡೈರೆಕ್ಟರ್: ಏನಿದು ಯಂಗ್‌ ಡೈರೆಕ್ಟರ್‌ ಕಿಕ್ ಸ್ಟೋರಿ?

ಸಪ್ತಮಿ ಗೌಡ ತಂದೆ ಬಳಿ ಕತೆ ಹೇಳಿದ ಡೈರೆಕ್ಟರ್: ಏನಿದು ಯಂಗ್‌ ಡೈರೆಕ್ಟರ್‌ ಕಿಕ್ ಸ್ಟೋರಿ?

Published : Jan 07, 2023, 03:01 PM ISTUpdated : Jan 07, 2023, 03:32 PM IST

ಸುವರ್ಣ ನ್ಯೂಸ್‌ನಲ್ಲಿ ಯಂಗ್‌ ಡೈರೆಕ್ಟರ್‌ ಅಜಿತ್‌ ಬೊಪ್ಪನಳ್ಳಿ, ಸಪ್ತಮಿ ಗೌಡ ತಂದೆಯ ಬಳಿ ಕಥೆ ಹೇಳಿದ್ದಾರೆ. ಏನಿದು? ಇಲ್ಲಿದೆ ಡಿಟೇಲ್ಸ್.

ಡೈರೆಕ್ಟರ್‌ ಹೀರೊಯಿನ್‌ ಬಳಿ ಬಂದು ಕಥೆ ಹೇಳೊದು, ನಂತರ ಒಪ್ಪಿಗೆ ಆದ್ಮೇಲೆ ಸಿನಿಮಾ ಮಾಡುವುದು ಕಾಮನ್‌. ಆದ್ರೆ ಸುವರ್ಣ ನ್ಯೂಸ್‌ನಲ್ಲಿ ಯಂಗ್‌ ಡೈರೆಕ್ಟರ್‌ ಅಜಿತ್‌ ಬೊಪ್ಪನಳ್ಳಿ, ಸಪ್ತಮಿ ಗೌಡ ತಂದೆಯ ಬಳಿ ಕಥೆ ಹೇಳಿದ್ದಾರೆ. ಅವರು ಡಿಸೈಡ್‌ ಮಾಡುವಂತೆ ಹೇಳಿದ್ದಾರೆ. ಅವರು ಹೇಳಿರುವ ಕಥೆ ಯಾವುದು? ಈ ಕಥೆಯನ್ನು ಸಪ್ತಮಿ ಗೌಡ ಒಪ್ಪಿಕೊಂಡ್ರಾ ಎಂದು ತಿಳಿಯಲು ಈ ವಿಡಿಯೋ ನೋಡಿ. ಕಾರ್ಯಕ್ರಮದ ಕೊನೆಯಲ್ಲಿ ಅಜಿತ್‌ ಬೊಪ್ಪನಳ್ಳಿ ಕಿಕ್‌. ಹಾಗೆ 2023ರಲ್ಲಿ ಕೆಲಸದಲ್ಲಿ ಬ್ಯೂಸಿ ಇದ್ದು, ಕೆಲಸ ಮಾಡುವಲ್ಲಿ ಎಲ್ಲಾ ಗಮನವಿರಲಿ ಎಂದು ಸಪ್ತಮಿ ಗೌಡ ಹೇಳಿದ್ದಾರೆ.

ಕಾಂತಾರ ಸಕ್ಸಸ್‌ನಿಂದ ಸಪ್ತಮಿಗೆ ಗೌಡಗೆ ಹೆಚ್ಚಿದ ಬೇಡಿಕೆ: 'ಸಿಂಗಾರ ಸಿರಿ'ಗೆ ಬಂದ ಆಫರ್ಸ್‌ ಎಷ್ಟು?

 

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್