ಸಪ್ತಮಿ ಗೌಡ ತಂದೆ ಬಳಿ ಕತೆ ಹೇಳಿದ ಡೈರೆಕ್ಟರ್: ಏನಿದು ಯಂಗ್‌ ಡೈರೆಕ್ಟರ್‌ ಕಿಕ್ ಸ್ಟೋರಿ?

ಸಪ್ತಮಿ ಗೌಡ ತಂದೆ ಬಳಿ ಕತೆ ಹೇಳಿದ ಡೈರೆಕ್ಟರ್: ಏನಿದು ಯಂಗ್‌ ಡೈರೆಕ್ಟರ್‌ ಕಿಕ್ ಸ್ಟೋರಿ?

Published : Jan 07, 2023, 03:01 PM ISTUpdated : Jan 07, 2023, 03:32 PM IST

ಸುವರ್ಣ ನ್ಯೂಸ್‌ನಲ್ಲಿ ಯಂಗ್‌ ಡೈರೆಕ್ಟರ್‌ ಅಜಿತ್‌ ಬೊಪ್ಪನಳ್ಳಿ, ಸಪ್ತಮಿ ಗೌಡ ತಂದೆಯ ಬಳಿ ಕಥೆ ಹೇಳಿದ್ದಾರೆ. ಏನಿದು? ಇಲ್ಲಿದೆ ಡಿಟೇಲ್ಸ್.

ಡೈರೆಕ್ಟರ್‌ ಹೀರೊಯಿನ್‌ ಬಳಿ ಬಂದು ಕಥೆ ಹೇಳೊದು, ನಂತರ ಒಪ್ಪಿಗೆ ಆದ್ಮೇಲೆ ಸಿನಿಮಾ ಮಾಡುವುದು ಕಾಮನ್‌. ಆದ್ರೆ ಸುವರ್ಣ ನ್ಯೂಸ್‌ನಲ್ಲಿ ಯಂಗ್‌ ಡೈರೆಕ್ಟರ್‌ ಅಜಿತ್‌ ಬೊಪ್ಪನಳ್ಳಿ, ಸಪ್ತಮಿ ಗೌಡ ತಂದೆಯ ಬಳಿ ಕಥೆ ಹೇಳಿದ್ದಾರೆ. ಅವರು ಡಿಸೈಡ್‌ ಮಾಡುವಂತೆ ಹೇಳಿದ್ದಾರೆ. ಅವರು ಹೇಳಿರುವ ಕಥೆ ಯಾವುದು? ಈ ಕಥೆಯನ್ನು ಸಪ್ತಮಿ ಗೌಡ ಒಪ್ಪಿಕೊಂಡ್ರಾ ಎಂದು ತಿಳಿಯಲು ಈ ವಿಡಿಯೋ ನೋಡಿ. ಕಾರ್ಯಕ್ರಮದ ಕೊನೆಯಲ್ಲಿ ಅಜಿತ್‌ ಬೊಪ್ಪನಳ್ಳಿ ಕಿಕ್‌. ಹಾಗೆ 2023ರಲ್ಲಿ ಕೆಲಸದಲ್ಲಿ ಬ್ಯೂಸಿ ಇದ್ದು, ಕೆಲಸ ಮಾಡುವಲ್ಲಿ ಎಲ್ಲಾ ಗಮನವಿರಲಿ ಎಂದು ಸಪ್ತಮಿ ಗೌಡ ಹೇಳಿದ್ದಾರೆ.

ಕಾಂತಾರ ಸಕ್ಸಸ್‌ನಿಂದ ಸಪ್ತಮಿಗೆ ಗೌಡಗೆ ಹೆಚ್ಚಿದ ಬೇಡಿಕೆ: 'ಸಿಂಗಾರ ಸಿರಿ'ಗೆ ಬಂದ ಆಫರ್ಸ್‌ ಎಷ್ಟು?

 

03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!