ತೆರೆ ಮೇಲೆ ತೆರೆದುಕೊಳ್ತಿದೆಯಾ ಕೆಂಪೇಗೌಡರ ಚರಿತ್ರೆ?: ಅಣ್ಣವ್ರ ಮನೆ ಕದ ತಟ್ಟಿದೆ ಈ ಪಾತ್ರ..!

ತೆರೆ ಮೇಲೆ ತೆರೆದುಕೊಳ್ತಿದೆಯಾ ಕೆಂಪೇಗೌಡರ ಚರಿತ್ರೆ?: ಅಣ್ಣವ್ರ ಮನೆ ಕದ ತಟ್ಟಿದೆ ಈ ಪಾತ್ರ..!

Published : Jun 23, 2023, 02:16 PM ISTUpdated : Jun 23, 2023, 02:19 PM IST

ಕನ್ನಡದಲ್ಲಿ ಸಿದ್ಧವಾಗುತ್ತಾ ಐತಿಹಾಸಿಕ ಸಿನಿಮಾ?
ರಾಷ್ಟ್ರ ಪ್ರಶಸ್ತಿ ಸರದಾರನಿಂದ ಚಿತ್ರ ನಿರ್ಮಾಣಕ್ಕೆ ಪ್ಲಾನ್!
ಅಣ್ಣವ್ರ ಮನೆ ಕದಾ ತಟ್ಟಿದೆ ಕೆಂಪೇಗೌಡರ ಪಾತ್ರ.!

ಕನ್ನಡದಲ್ಲಿ ಐತಿಹಾಸಿಕ ಸಿನಿಮಾ ನೋಡಿ ಯಾವ್ ಕಾಲ ಆಯ್ತು ಅಲ್ವಾ. ಐತಿಹಾಸಿಕ ಸಿನಿಮಾಗಳ ಟೈಂ ಇದ್ದಿದ್ದು ಡಾಕ್ಟರ್ ರಾಜ್‌ಕುಮಾರ್ ಕಾಲದಲ್ಲಿ ಮಾತ್ರ. ಅಣ್ಣಾವ್ರು ಅದೆಂತೆಂಥಾ ಸಿನಿಮಾ ಮಾಡಿ ನಮ್ಮನ್ನ ರಂಜಿಸಿದ್ದಾರೆ ಅಲ್ವಾ. ಅಂತಹ ಸಿನಿಮಾಗಳನ್ನ ಈಗಿನ ಹೀರೋಗಳು ಯಾಕ್ ಮಾಡಲ್ಲ. ಇಂತದ್ದೊಂದು ಚರ್ಚೆ ಸ್ಯಾಂಡಲ್‌ವುಡ್ ಸಿನಿ ಪ್ರೇಕ್ಷಕರು ತಮ್ಮ ಪಡಸಾಲೆಯಲ್ಲಿ ಆಗಾಗ ಚರ್ಚೆ ಮಾತಾಡ್ತಿರ್ತಾರೆ. ಇದೀಗ ಐತಿಹಾಸಿಕ ಸಿನಿಮಾ ನೋಡೋ ಚಾನ್ಸ್ ಒಂದು ಕನ್ನಡಿಗರದ್ದಾಗ್ತಾ ಇದೆ. ನಾಡ ಪ್ರಭು ಕೆಂಪೇಗೌಡರ ಚರಿತ್ರೆ ತೆರೆ ಮೇಲೆ ತೆರೆದುಕೊಳ್ಳಿದೆಯಂತೆ.ಕೆಂಪೇಗೌಡ ಕುರಿತಾದ ಸಿನಿಮಾ ಮಾಡುವ ಅವಕಾಶ ದೊಡ್ಮನೆವರೆಗೂ ಹೋಗಿದೆ.ಸದ್ಯ ಸಿನಿಮಾ ರಂಗದಲ್ಲಿ ಲೈಫ್ ಕಟ್ಟಿಕೊಳ್ಳೊ ಭರವಸೆ ಮೂಡಿಸಿರೋ ಯುವರಾಜ್ ಕುಮಾರ್ ಹೆಸರು ಈಗ ಕೇಳಿಸುತ್ತಿದೆ.

ಇದನ್ನೂ ವೀಕ್ಷಿಸಿ: ಉಚಿತ ಬಸ್‌ ಪ್ರಯಾಣ ಎಫೆಕ್ಟ್‌: ಬೀದರ್‌ನಲ್ಲಿ ಸೀಟಿಗಾಗಿ ನಾರಿಮಣಿಯರ ಕಿತ್ತಾಟ !

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!