ತೆರೆ ಮೇಲೆ ತೆರೆದುಕೊಳ್ತಿದೆಯಾ ಕೆಂಪೇಗೌಡರ ಚರಿತ್ರೆ?: ಅಣ್ಣವ್ರ ಮನೆ ಕದ ತಟ್ಟಿದೆ ಈ ಪಾತ್ರ..!

ತೆರೆ ಮೇಲೆ ತೆರೆದುಕೊಳ್ತಿದೆಯಾ ಕೆಂಪೇಗೌಡರ ಚರಿತ್ರೆ?: ಅಣ್ಣವ್ರ ಮನೆ ಕದ ತಟ್ಟಿದೆ ಈ ಪಾತ್ರ..!

Published : Jun 23, 2023, 02:16 PM ISTUpdated : Jun 23, 2023, 02:19 PM IST

ಕನ್ನಡದಲ್ಲಿ ಸಿದ್ಧವಾಗುತ್ತಾ ಐತಿಹಾಸಿಕ ಸಿನಿಮಾ?
ರಾಷ್ಟ್ರ ಪ್ರಶಸ್ತಿ ಸರದಾರನಿಂದ ಚಿತ್ರ ನಿರ್ಮಾಣಕ್ಕೆ ಪ್ಲಾನ್!
ಅಣ್ಣವ್ರ ಮನೆ ಕದಾ ತಟ್ಟಿದೆ ಕೆಂಪೇಗೌಡರ ಪಾತ್ರ.!

ಕನ್ನಡದಲ್ಲಿ ಐತಿಹಾಸಿಕ ಸಿನಿಮಾ ನೋಡಿ ಯಾವ್ ಕಾಲ ಆಯ್ತು ಅಲ್ವಾ. ಐತಿಹಾಸಿಕ ಸಿನಿಮಾಗಳ ಟೈಂ ಇದ್ದಿದ್ದು ಡಾಕ್ಟರ್ ರಾಜ್‌ಕುಮಾರ್ ಕಾಲದಲ್ಲಿ ಮಾತ್ರ. ಅಣ್ಣಾವ್ರು ಅದೆಂತೆಂಥಾ ಸಿನಿಮಾ ಮಾಡಿ ನಮ್ಮನ್ನ ರಂಜಿಸಿದ್ದಾರೆ ಅಲ್ವಾ. ಅಂತಹ ಸಿನಿಮಾಗಳನ್ನ ಈಗಿನ ಹೀರೋಗಳು ಯಾಕ್ ಮಾಡಲ್ಲ. ಇಂತದ್ದೊಂದು ಚರ್ಚೆ ಸ್ಯಾಂಡಲ್‌ವುಡ್ ಸಿನಿ ಪ್ರೇಕ್ಷಕರು ತಮ್ಮ ಪಡಸಾಲೆಯಲ್ಲಿ ಆಗಾಗ ಚರ್ಚೆ ಮಾತಾಡ್ತಿರ್ತಾರೆ. ಇದೀಗ ಐತಿಹಾಸಿಕ ಸಿನಿಮಾ ನೋಡೋ ಚಾನ್ಸ್ ಒಂದು ಕನ್ನಡಿಗರದ್ದಾಗ್ತಾ ಇದೆ. ನಾಡ ಪ್ರಭು ಕೆಂಪೇಗೌಡರ ಚರಿತ್ರೆ ತೆರೆ ಮೇಲೆ ತೆರೆದುಕೊಳ್ಳಿದೆಯಂತೆ.ಕೆಂಪೇಗೌಡ ಕುರಿತಾದ ಸಿನಿಮಾ ಮಾಡುವ ಅವಕಾಶ ದೊಡ್ಮನೆವರೆಗೂ ಹೋಗಿದೆ.ಸದ್ಯ ಸಿನಿಮಾ ರಂಗದಲ್ಲಿ ಲೈಫ್ ಕಟ್ಟಿಕೊಳ್ಳೊ ಭರವಸೆ ಮೂಡಿಸಿರೋ ಯುವರಾಜ್ ಕುಮಾರ್ ಹೆಸರು ಈಗ ಕೇಳಿಸುತ್ತಿದೆ.

ಇದನ್ನೂ ವೀಕ್ಷಿಸಿ: ಉಚಿತ ಬಸ್‌ ಪ್ರಯಾಣ ಎಫೆಕ್ಟ್‌: ಬೀದರ್‌ನಲ್ಲಿ ಸೀಟಿಗಾಗಿ ನಾರಿಮಣಿಯರ ಕಿತ್ತಾಟ !

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್