ಗ್ರಹಣ ವೀಕ್ಷಿಸಬೇಕೆಂದಿದ್ದವರಿಗೆ ನಿರಾಸೆ; ನೆಹರು ತಾರಾಲಯದಲ್ಲಿ ವೀಕ್ಷಣೆಗೆ ಅವಕಾಶವಿಲ್ಲ..!

Jun 20, 2020, 5:56 PM IST

ಬೆಂಗಳೂರು (ಜೂ. 20): ಗ್ರಹಣ ಅಂದ ಕೂಡಲೇ ಒಂದಷ್ಟು ಭಯ, ಕುತೂಹಲ ಇದ್ದೇ ಇರುತ್ತದೆ. ಕೆಲವರು ಭಯದಿಂದ ಮನೆ ಒಳಗೆ ಇದ್ದರೆ ಇನ್ನು ಕೆಲವರು ಗ್ರಹಣ ಹೇಗೆ ಸಂಭವಿಸುತ್ತದೆ ಅಂತ ನೋಡುವ ಕಾತುರದಲ್ಲಿರುತ್ತಾರೆ. ಸಾಮಾನ್ಯವಾಗಿ ನೆಹರು ತಾರಾಲಯದಲ್ಲಿ ಗ್ರಹಣ ವೀಕ್ಷಣೆಗೆ ಅವಕಾಶ ನೀಡಲಾಗುತ್ತಿತ್ತು. ಆದರೆ ಈ ಬಾರಿ ಕೊರೊನಾ ಕಾರಣದಿಂದ ನಾಳೆ ಸೂರ್ಯ ಗ್ರಹಣ ವೀಕ್ಷಣೆಗೆ ಅವಕಾಶ ನೀಡಿಲ್ಲ. ನೆಹರು ತಾರಾಲಯ ಕ್ಲೋಸ್ ಆಗಿರುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ಸೂರ್ಯಗ್ರಹಣ: ರಾಜ್ಯದ ಬಹುತೇಕ ದೇವಸ್ಥಾನಗಳು ಬಂದ್..!