ಗ್ರಹಣ ವೀಕ್ಷಿಸಬೇಕೆಂದಿದ್ದವರಿಗೆ ನಿರಾಸೆ; ನೆಹರು ತಾರಾಲಯದಲ್ಲಿ ವೀಕ್ಷಣೆಗೆ ಅವಕಾಶವಿಲ್ಲ..!

ಗ್ರಹಣ ವೀಕ್ಷಿಸಬೇಕೆಂದಿದ್ದವರಿಗೆ ನಿರಾಸೆ; ನೆಹರು ತಾರಾಲಯದಲ್ಲಿ ವೀಕ್ಷಣೆಗೆ ಅವಕಾಶವಿಲ್ಲ..!

Published : Jun 20, 2020, 05:56 PM IST

ಗ್ರಹಣ ಅಂದ ಕೂಡಲೇ ಒಂದಷ್ಟು ಭಯ, ಕುತೂಹಲ ಇದ್ದೇ ಇರುತ್ತದೆ. ಕೆಲವರು ಭಯದಿಂದ ಮನೆ ಒಳಗೆ ಇದ್ದರೆ ಇನ್ನು ಕೆಲವರು ಗ್ರಹಣ ಹೇಗೆ ಸಂಭವಿಸುತ್ತದೆ ಅಂತ ನೋಡುವ ಕಾತುರದಲ್ಲಿರುತ್ತಾರೆ. ಸಾಮಾನ್ಯವಾಗಿ ನೆಹರು ತಾರಾಲಯದಲ್ಲಿ ಗ್ರಹಣ ವೀಕ್ಷಣೆಗೆ ಅವಕಾಶ ನೀಡಲಾಗುತ್ತಿತ್ತು. ಆದರೆ ಈ ಬಾರಿ ಕೊರೊನಾ ಕಾರಣದಿಂದ ನಾಳೆ ಸೂರ್ಯ ಗ್ರಹಣ ವೀಕ್ಷಣೆಗೆ ಅವಕಾಶ ನೀಡಿಲ್ಲ. ನೆಹರು ತಾರಾಲಯ ಕ್ಲೋಸ್ ಆಗಿರುತ್ತದೆ. 

ಬೆಂಗಳೂರು (ಜೂ. 20): ಗ್ರಹಣ ಅಂದ ಕೂಡಲೇ ಒಂದಷ್ಟು ಭಯ, ಕುತೂಹಲ ಇದ್ದೇ ಇರುತ್ತದೆ. ಕೆಲವರು ಭಯದಿಂದ ಮನೆ ಒಳಗೆ ಇದ್ದರೆ ಇನ್ನು ಕೆಲವರು ಗ್ರಹಣ ಹೇಗೆ ಸಂಭವಿಸುತ್ತದೆ ಅಂತ ನೋಡುವ ಕಾತುರದಲ್ಲಿರುತ್ತಾರೆ. ಸಾಮಾನ್ಯವಾಗಿ ನೆಹರು ತಾರಾಲಯದಲ್ಲಿ ಗ್ರಹಣ ವೀಕ್ಷಣೆಗೆ ಅವಕಾಶ ನೀಡಲಾಗುತ್ತಿತ್ತು. ಆದರೆ ಈ ಬಾರಿ ಕೊರೊನಾ ಕಾರಣದಿಂದ ನಾಳೆ ಸೂರ್ಯ ಗ್ರಹಣ ವೀಕ್ಷಣೆಗೆ ಅವಕಾಶ ನೀಡಿಲ್ಲ. ನೆಹರು ತಾರಾಲಯ ಕ್ಲೋಸ್ ಆಗಿರುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

04:24ನಾಳೆ ಖಗ್ರಾಸ ರಾಹುಗ್ರಸ್ತ ಚಂದ್ರಗ್ರಹಣ, ಬಾನಂಗಳದಲ್ಲಿ ಕೌತುಕ, ಯಾರಿಗೆಲ್ಲಾ ಅಪಾಯ?
20:18ನಿಜವಾಗಿ ಬಿಡುತ್ತಾ ಸಂಶೋಧನೆ ಹೇಳಿದ ವಿನಾಶ ಭವಿಷ್ಯ: ಕರಗುತ್ತಿದೆ ಹಿಮಾಲಯ.. ಕಾಡುತ್ತಿದೆ ಜೀವ ಭಯ!
19:41Suvarna Focus: ಜಗತ್ತನ್ನೇ ನಿಬ್ಬೆರಗಾಗಿಸಿದ ಅಂತರಿಕ್ಷ ಮಹಾಸಾಹಸ! ಭೂಮಂಡಲದ ಭವಿಷ್ಯ ಬದಲಿಸುತ್ತಾ ಆಕ್ಸಿಯೋಮ್-4?
18:40ಮರಳಿ ಧರಣಿಗೆ ಬಂದ ಸುನೀತಾ ವಿಲಿಯಮ್ಸ್: ಹೇಗೆ ನಡೆದಿತ್ತು ಗೊತ್ತಾ ಊಹಿಸಲಾಗದ ಕಾರ್ಯಾಚರಣೆ?
19:51ಸುನೀತಾ ವಿಲಿಯಮ್ಸ್ ಕಾಪಾಡಲು ಮುಂದಾದ ಎಲನ್ ಮಸ್ಕ್! ಗಗನಯಾತ್ರಿಗಳ ಜೀವ ಉಳಿಸುತ್ತಾ ಮಸ್ಕ್ ಪ್ಲಾನ್?
19:30ಇಸ್ರೋ ವಿಜ್ಞಾನಿಗಳಿಂದ ಅವಿರತ ಶ್ರಮ..! ರೋವರ್ ಜಾಗೃತವಾದರೆ ಮುಂದೇನಾಗುತ್ತೆ ಗೊತ್ತಾ..?
52:41Podcast: ಇಸ್ರೋ ಅಧ್ಯಕ್ಷ ಸೋಮನಾಥ್‌ರಿಂದ ಚಂದ್ರಯಾನ -3 ಯಶೋಗಾಥೆ
06:22ಸೂರ್ಯನತ್ತ ಆದಿತ್ಯ L-1 ಉಡಾವಣೆ: ಬೆಂಗಳೂರು ಮೂಲದ IIA ಸಂಸ್ಥೆಯಿಂದ ಪೆಲೋಡ್‌ ತಯಾರಿಕೆ
02:50ಸೂರ್ಯನತ್ತ ‘ಆದಿತ್ಯ ಎಲ್-1’ ಉಡಾವಣೆಗೆ ಕ್ಷಣಗಣನೆ: ಶ್ರೀಹರಿಕೋಟಾದಿಂದ ರಾಕೆಟ್ ಉಡ್ಡಯನ
02:44ಭರದಿಂದ ಸಾಗ್ತಿದೆ ‘ಇಸ್ರೋ’ಸಂಶೋಧನಾ ಕಾರ್ಯ: ಚಂದ್ರನಲ್ಲಿ ಗಂಧಕ, ಆಮ್ಲಜನಕ ಪತ್ತೆ ಹಚ್ಚಿದ ರೋವರ್