ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ

ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ

Published : Nov 18, 2025, 01:15 PM IST
ಶಿವಮೊಗ್ಗದ ಮಾರ್ನಮಿ ಬೈಲ್ ಬಳಿ ಹರೀಶ್ ಎಂಬ ಯುವಕನ ಮೇಲೆ 'ಹಿಂದೂ' ಎಂಬ ಕಾರಣಕ್ಕೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಈ ಘಟನೆಯನ್ನು ಖಂಡಿಸಿ, ಪೊಲೀಸರ ನಿಷ್ಕ್ರಿಯತೆಯ ವಿರುದ್ಧ ಶಾಸಕ ಚನ್ನಬಸಪ್ಪ ನೇತೃತ್ವದಲ್ಲಿ ನಾಗರಿಕರು ದೊಡ್ಡಪೇಟೆ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗದಲ್ಲಿ ಹಿಂದೂ ಯುವಕನ ಮೇಲೆ ನಡೆದ ಹಲ್ಲೆ ಖಂಡಿಸಿ ಶಾಸಕ ಚನ್ನಬಸಪ್ಪ ನೇತೃತ್ವದಲ್ಲಿ ದೊಡ್ಡಪೇಟೆ ಠಾಣೆಗೆ ಮುತ್ತಿಗೆ. ಮತಾಂಧರ ಪುಂಡಾಟ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆ. ಪೊಲೀಸರ ನಿಷ್ಕ್ರಿಯತೆ ಮತ್ತು ಗಾಂಜಾ ಹಾವಳಿ ಬಗ್ಗೆ ತಿಳಿಯಿರಿ.

06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
25:08ಕಾಲೇಜಿಗೆ ಹೋದ ಚಂದನದ ಗೊಂಬೆಯಂಥಾ ಮಗಳು ಶವವಾಗಿ ಪತ್ತೆ! ಕೈ-ಹಿಡಿದು ಕಾಲುವೆಗೆ ಹಾರಿದವ ಬದುಕಿಬಂದ!
05:40ಶಿವಮೊಗ್ಗದಲ್ಲಿ ಅಮಾನವೀಯ ಘಟನೆ: 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ
03:03ಭದ್ರಾವತಿಯಲ್ಲಿ ರೌಡಿಗಳ ಮಚ್ಚಿನ ಆರ್ಭಟ: ದೇವಾಲಯದಲ್ಲಿ ಮಚ್ಚಿಗೆ ಪೂಜೆ ಮಾಡಿಸಿ ಕೊಲೆಗೆ ಸ್ಕೆಚ್!
03:58ರಿಪಬ್ಲಿಕ್ ಆಫ್ ಭದ್ರಾವತಿಯ ಭಾಗ-3: ಅಮಾಯಕರ ಮೇಲೆ ಪೊಲೀಸರ ಕ್ರೌರ್ಯ
04:40ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಅಧೋಗತಿಗಿಳಿದಿದ್ಯಾ! ನಡುರಸ್ತೆಯಲ್ಲೇ ಕಾನೂನಿನ ಅಪಹಾಸ್ಯ!
41:28ಶಾಸಕನ ಮಗನ ದರ್ಬಾರ್, ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ನಿಂದನೆ
04:34ಶಿವಮೊಗ್ಗದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಗೆ ಬೇಸತ್ತ ಆಟೋ ಚಾಲಕನಿಂದ ಆತ್ಮಹತ್ಯೆ ಯತ್ನ!
Read more