ಎರಡು ಅಚ್ಚರಿಯ ವಿದಾಯ..ಕಾದಿದ್ಯಾ ಮತ್ತೊಂದು ಸರ್‌ಪ್ರೈಜ್? ಸೋಲಿನೊಂದಿಗೆ ಅಂತ್ಯವಾಯ್ತಾ ಮಹೇಂದ್ರನ ಕ್ರಿಕೆಟ್ ಬದುಕು?

ಎರಡು ಅಚ್ಚರಿಯ ವಿದಾಯ..ಕಾದಿದ್ಯಾ ಮತ್ತೊಂದು ಸರ್‌ಪ್ರೈಜ್? ಸೋಲಿನೊಂದಿಗೆ ಅಂತ್ಯವಾಯ್ತಾ ಮಹೇಂದ್ರನ ಕ್ರಿಕೆಟ್ ಬದುಕು?

Published : May 20, 2024, 10:21 AM ISTUpdated : May 20, 2024, 10:22 AM IST

ಧೋನಿ ನಿವೃತ್ತಿಯ ಸುಳಿವು ನೀಡಿತಾ ಕೊಹ್ಲಿ ಆಡಿದ ಅದೊಂದು ಮಾತು..?
"ಮಾಹಿ ಭಾಯ್ ಜೊತೆ ಇದೇ ನನ್ನ ಕೊನೇ ಪಂದ್ಯ" ಅಂದಿದ್ದೇಕೆ ವಿರಾಟ್..?
ಟೆನಿಸ್ ಬಾಲ್  ಕ್ರಿಕೆಟ್ ಆಡುತ್ತಿದ್ದವ ಕ್ರಿಕೆಟ್ ಸಾಮ್ರಾಜ್ಯವನ್ನೇ ಕಟ್ಟಿದ ಕಥೆ..!

ದೇಶಕ್ಕೆ ಎರಡು ವಿಶ್ವಕಪ್‌ಗಳನ್ನು ಗೆದ್ದುಕೊಟ್ಟು, ಐದು ಐಪಿಎಲ್(IPL) ಟ್ರೋಫಿಗಳನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಕುಟಕ್ಕೇರಿಸಿ, ಕ್ರಿಕೆಟ್ ಜಗತ್ತಿನಲ್ಲಿ ಯಾರೂ ಮಾಡಲಾಗದ ಮಹತ್ಸಾಧನೆಯನ್ನು ಮಾಡಿ, ಸದ್ದೇ ಇಲ್ಲದೆ ಬಂದು ದೊಡ್ಡ ಸುದ್ದಿ ಮಾಡಿದವರು ಎಂ.ಎಸ್‌. ಧೋನಿ.
ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ ಪಂದ್ಯ. ಚೆನ್ನೈ ಸೂಪರ್ ಕಿಂಗ್ಸ್(chennai super king) ತಂಡವನ್ನು 27 ರನ್‌ಗಳಿಂದ ಬಗ್ಗು ಬಡಿದ ಆರ್‌ಸಿಬಿ(RCB) ಆಟಗಾರರು ಪ್ಲೇ ಆಫ್ ಪ್ರವೇಶಿಸಿದ ಸಂಭ್ರಮದಲ್ಲಿದ್ರೆ, ಅತ್ತ ಧೋನಿ(MS Dhoni) ಮುಖದಲ್ಲಿ ಕಾಣಿಸಿದ್ದು, ಮತ್ತೆಂದೂ ಕ್ರಿಕೆಟ್ ಆಡಲಾರೆ ಅನ್ನೋ ದೃಢ ನಿರ್ಧಾರನಾ..? ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿ ಐಪಿಎಲ್ ಫೈನಲ್ ಪ್ರವೇಶಿಸತ್ತೆ ಅಂತ ಧೋನಿ ವಿಶ್ವಾಸ ಹೊಂದಿದ್ರು. ಫೈನಲ್ ಪಂದ್ಯ ನಡೆಯೋದು ಚೆನ್ನೈನಲ್ಲೇ. ಅಲ್ಲೇ ಐಪಿಎಲ್ ಟ್ರೋಫಿ ಗೆದ್ದು ಗುಡ್ ಬೈ ಹೇಳೋದಕ್ಕೆ ಧೋನಿ ಪ್ಲಾನ್ ಮಾಡ್ಕೊಂಡಿದ್ರಾ..? ಗೊತ್ತಿಲ್ಲ. ಆದ್ರೆ ಹಿಂದೊಮ್ಮೆ ಧೋನಿ ಆಡಿದ್ದ ಅದೊಂದು ಮಾತು ಅಂತಹ ಒಂದು ಸುಳಿವು ಕೊಟ್ಟು ಬಿಟ್ಟಿತ್ತು. ಭಾರತದ ಯಾವುದೇ ಕ್ರೀಡಾಂಗಣಗಳಲ್ಲಿ ಧೋನಿ ಆಡುವುದನ್ನು ನೋಡುವುದು ಅಭಿಮಾನಿಗಳಿಗೆ ದೊಡ್ಡ ಸಂಭ್ರಮ.

ಇದನ್ನೂ ವೀಕ್ಷಿಸಿ:  CAA Act: ಪಾಕ್ ಸೇರಿದಂತೆ 3 ರಾಷ್ಟ್ರಗಳ ವಲಸಿಗರಿಗೆ ಭಾರತದ ಪೌರತ್ವ: ಯಾರಿಗೆ ಸಿಗಲಿದೆ ಗೊತ್ತಾ ಈ ಪ್ರಮಾಣ ಪತ್ರ?

05:28IPL 2025: ಕೋಲ್ಕತಾದಲ್ಲೇ ಕೆಕೆಆರ್‌ಗೆ ಸೋಲುಣಿಸುತ್ತಾ ಆರ್‌ಸಿಬಿ?
18:46‘ಲೆಕ್ಕ’ ತಪ್ಪಿದ್ದೆಲ್ಲಿ ಭಾರತದ ಹೆಣ್ಣು ಹುಲಿ? ವಿನೇಶ್ ವಿರುದ್ಧ ನಡೆಯಿತಾ ಸಂಚು? ಏನದು ತೆರೆಯ ಹಿಂದಿನ ಸತ್ಯ?
11:33ಮುವಾಯ್ ಥಾಯ್​ ಫೈಟ್‌ನಲ್ಲಿ ಅರುಣ್ ಸಾಗರ್ ಪುತ್ರನ ಅಸಾಮಾನ್ಯ ಸಾಧನೆ..! ಥಾಯ್ಲೆಂಡ್‌ನಲ್ಲಿ ಧೂಳೆಬ್ಬಿಸ್ತಿರೋ ಭಾರತದ ಯಂಗ್​ ಫೈಟರ್​
19:35ನಿಜವಾಯ್ತು ‘ಅರ್ಚಕ’ವಾಣಿ, ಒಲಿದಳು ಮಾರಿಯಮ್ಮ ದೇವಿ! ಕರ್ನಾಟಕದ ಅಳಿಯ ಈಗ ಭಾರತ ಟಿ20 ತಂಡದ ನಾಯಕ!
44:42ವಾಣಿಜ್ಯನಗರಿಯಲ್ಲಿ ಕ್ರಿಕೆಟ್‌ ಪ್ರೇಮಿಗಳ ಸಂಭ್ರಮ: ಮುಂಬೈ ಬೀದಿಗಳಲ್ಲಿ ಅಭಿಮಾನಿಗಳ ಹರ್ಷೋದ್ಘಾರ
49:08ಮುಂಬೈನಲ್ಲಿ 'ವಿಶ್ವ' ವಿಜೇತರಿಗೆ ಅದ್ಧೂರಿ ಸನ್ಮಾನ: ವಿಶ್ವಕಪ್‌ ವೀರರ 2.8 ಕಿ.ಮೀ ರೋಡ್‌ ಶೋ
20:04ಎರಡು ಅಚ್ಚರಿಯ ವಿದಾಯ..ಕಾದಿದ್ಯಾ ಮತ್ತೊಂದು ಸರ್‌ಪ್ರೈಜ್? ಸೋಲಿನೊಂದಿಗೆ ಅಂತ್ಯವಾಯ್ತಾ ಮಹೇಂದ್ರನ ಕ್ರಿಕೆಟ್ ಬದುಕು?
05:46 Druva Sarja: ಜಿಂಗಲ ಜಿಂಗಲ ಜಿಂಗಲ ಜೈ RCB ಎಂದ ಧ್ರುವ..! ಯೋಗರಾಜ್ ಭಟ್ ಬರೆದ ಹಾಡಿಗೆ ಆ್ಯಕ್ಷನ್‌ ಪ್ರಿನ್ಸ್‌ ವಾಯ್ಸ್..!
18:45Sania Mirza: ಟೆನ್ನಿಸ್ ತಾರೆಯ ಬದುಕಿನಲ್ಲಿ ಆಗಿರೋದೇನು..? ಸಾನಿಯಾ ಮಿರ್ಜಾ ಜೀವನದ ರಹಸ್ಯವೇನು..?
Read more