ನಿಜವಾಯ್ತು ‘ಅರ್ಚಕ’ವಾಣಿ, ಒಲಿದಳು ಮಾರಿಯಮ್ಮ ದೇವಿ! ಕರ್ನಾಟಕದ ಅಳಿಯ ಈಗ ಭಾರತ ಟಿ20 ತಂಡದ ನಾಯಕ!

ನಿಜವಾಯ್ತು ‘ಅರ್ಚಕ’ವಾಣಿ, ಒಲಿದಳು ಮಾರಿಯಮ್ಮ ದೇವಿ! ಕರ್ನಾಟಕದ ಅಳಿಯ ಈಗ ಭಾರತ ಟಿ20 ತಂಡದ ನಾಯಕ!

Published : Jul 22, 2024, 09:17 AM ISTUpdated : Jul 22, 2024, 09:18 AM IST

ಸೂರ್ಯಕುಮಾರ್ ಯಾದವ್‌ಗೆ ಕೃಪೆ ತೋರಿದ ಕಾಪು ಮಾರಿಯಮ್ಮ..!
ಅಮ್ಮನ ಸನ್ನಿಧಿಗೆ ಬಂದ ಮುಂಬೈಕರ್‌ಗೆ ಒಲಿಯಿತು ಕ್ಯಾಪ್ಟನ್ ಕಿರೀಟ..!
ಮಾರಿಯಮ್ಮ ದೇವಿಗೆ ಕಂಬದ ಕಾಣಿಕೆ ಅರ್ಪಿಸಿದ್ದ ಸೂರ್ಯ ದಂಪತಿ..!

ಕರ್ನಾಟಕದ ಅಳಿಯನಿಗೆ ಭಾರತ ಟಿ20 ತಂಡದ ನಾಯಕನ ಪಟ್ಟ ಒಲಿದಿದೆ.  ಸೂರ್ಯಕುಮಾರ್ ಯಾದವ್‌ಗೆ(Suryakumar Yadav) ಉಡುಪಿಯ ಕಾಪು ಮಾರಿಯಮ್ಮ(Kapu mariyamma) ದೇವಿ ಕೃಪೆ ತೋರಿದ್ದಾಳೆ. ಅಲ್ಲದೇ ‘ಅರ್ಚಕ’ವಾಣಿ ನಿಜವಾಣಿ. ಉತ್ತರ ಪ್ರದೇಶದ ಸೂರ್ಯಕುಮಾರ್‌ ಯಾದವ್‌ ಉಡುಪಿಯ ದೇವಿಶಾ ಶೆಟ್ಟಿ(Devisha shetty) ಪ್ರೀತಿಸಿ ಮದುವೆಯಾದವರು. ಕಾಪು ಮಾರಿಯಮ್ಮನ ದರ್ಶನ ಪಡೆದ ಹತ್ತೇ ದಿನಗಳಲ್ಲಿ ಸೂರ್ಯಕುಮಾರ್ ಯಾದವ್ ಭಾರತ ಟಿ20 ತಂಡದ ನಾಯಕನಾಗಿ ನೇಮಕಗೊಂಡಿದ್ದಾರೆ. ನೀವು ಮುಂದಿನ ದಿನಗಳಲ್ಲಿ ಕ್ಯಾಪ್ಟನ್ ಆಗ್ತೀರಿ ಅನ್ನೋ ಅರ್ಚಕವಾಣಿ ನಿಜವಾಗಿದೆ. ಅಂದ ಹಾಗೆ ಮುಂಬೈಕರ್ ಸೂರ್ಯನನ್ನು ಮಾರಿಯಮ್ಮನ ಸನ್ನಿಧಿಗೆ ಕರೆ ತಂದವರು ಪತ್ನಿ ದೇವಿಶಾ ಶೆಟ್ಟಿ. ಮೂರು ವರ್ಷಗಳ ಹಿಂದೆ ಟೀಮ್ ಇಂಡಿಯಾಗೆ ಪದಾರ್ಪಣೆ. ಮೂರೇ ವರ್ಷಗಳಲ್ಲಿ ಭಾರತ ಟಿ20 ತಂಡದ ನಾಯಕ.

ಇದನ್ನೂ ವೀಕ್ಷಿಸಿ: ಉಕ್ಕಿ ಹರಿಯುತ್ತಿರೋ ನೀರ ಮಧ್ಯದಲ್ಲಿ ಸಿಕ್ಕಾಕಿಕೊಂಡ ಪೋರರು! ರಕ್ಷಣೆಗೆ ನೀರಲ್ಲಿ ಇಳಿದವನ ಜೀವಕ್ಕೆನೇ ಕಾದಿತ್ತು ಅಪಾಯ!

05:28IPL 2025: ಕೋಲ್ಕತಾದಲ್ಲೇ ಕೆಕೆಆರ್‌ಗೆ ಸೋಲುಣಿಸುತ್ತಾ ಆರ್‌ಸಿಬಿ?
18:46‘ಲೆಕ್ಕ’ ತಪ್ಪಿದ್ದೆಲ್ಲಿ ಭಾರತದ ಹೆಣ್ಣು ಹುಲಿ? ವಿನೇಶ್ ವಿರುದ್ಧ ನಡೆಯಿತಾ ಸಂಚು? ಏನದು ತೆರೆಯ ಹಿಂದಿನ ಸತ್ಯ?
11:33ಮುವಾಯ್ ಥಾಯ್​ ಫೈಟ್‌ನಲ್ಲಿ ಅರುಣ್ ಸಾಗರ್ ಪುತ್ರನ ಅಸಾಮಾನ್ಯ ಸಾಧನೆ..! ಥಾಯ್ಲೆಂಡ್‌ನಲ್ಲಿ ಧೂಳೆಬ್ಬಿಸ್ತಿರೋ ಭಾರತದ ಯಂಗ್​ ಫೈಟರ್​
19:35ನಿಜವಾಯ್ತು ‘ಅರ್ಚಕ’ವಾಣಿ, ಒಲಿದಳು ಮಾರಿಯಮ್ಮ ದೇವಿ! ಕರ್ನಾಟಕದ ಅಳಿಯ ಈಗ ಭಾರತ ಟಿ20 ತಂಡದ ನಾಯಕ!
44:42ವಾಣಿಜ್ಯನಗರಿಯಲ್ಲಿ ಕ್ರಿಕೆಟ್‌ ಪ್ರೇಮಿಗಳ ಸಂಭ್ರಮ: ಮುಂಬೈ ಬೀದಿಗಳಲ್ಲಿ ಅಭಿಮಾನಿಗಳ ಹರ್ಷೋದ್ಘಾರ
49:08ಮುಂಬೈನಲ್ಲಿ 'ವಿಶ್ವ' ವಿಜೇತರಿಗೆ ಅದ್ಧೂರಿ ಸನ್ಮಾನ: ವಿಶ್ವಕಪ್‌ ವೀರರ 2.8 ಕಿ.ಮೀ ರೋಡ್‌ ಶೋ
20:04ಎರಡು ಅಚ್ಚರಿಯ ವಿದಾಯ..ಕಾದಿದ್ಯಾ ಮತ್ತೊಂದು ಸರ್‌ಪ್ರೈಜ್? ಸೋಲಿನೊಂದಿಗೆ ಅಂತ್ಯವಾಯ್ತಾ ಮಹೇಂದ್ರನ ಕ್ರಿಕೆಟ್ ಬದುಕು?
05:46 Druva Sarja: ಜಿಂಗಲ ಜಿಂಗಲ ಜಿಂಗಲ ಜೈ RCB ಎಂದ ಧ್ರುವ..! ಯೋಗರಾಜ್ ಭಟ್ ಬರೆದ ಹಾಡಿಗೆ ಆ್ಯಕ್ಷನ್‌ ಪ್ರಿನ್ಸ್‌ ವಾಯ್ಸ್..!
18:45Sania Mirza: ಟೆನ್ನಿಸ್ ತಾರೆಯ ಬದುಕಿನಲ್ಲಿ ಆಗಿರೋದೇನು..? ಸಾನಿಯಾ ಮಿರ್ಜಾ ಜೀವನದ ರಹಸ್ಯವೇನು..?
Read more