ಟೀಂ ಇಂಡಿಯಾ ಬೆಂಗಳೂರಲ್ಲಿ ಟಿ20 ಸರಣಿ ಗೆಲ್ಲುತ್ತಾ..?

ಟೀಂ ಇಂಡಿಯಾ ಬೆಂಗಳೂರಲ್ಲಿ ಟಿ20 ಸರಣಿ ಗೆಲ್ಲುತ್ತಾ..?

Published : Sep 22, 2019, 11:58 AM IST

ಭಾರತ-ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಟಿ20 ಕದನಕ್ಕೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಮೈದಾನ ಸಾಕ್ಷಿಯಾಗಲಿದೆ. ಈಗಾಗಲೇ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿರುವ ಟೀಂ ಇಂಡಿಯಾ, ಈ ಪಂದ್ಯವನ್ನು ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿದೆ. ಈ ಪಂದ್ಯದ ಟೀಂ ಇಂಡಿಯಾ ಕಾಂಬೀನೇಷನ್ ಹೇಗಿರಬಹುದು..? ಮಳೆ ಬಂದರೆ ಯಾರಿಗೆ ಲಾಭ, ಟಾಸ್ ಗೆದ್ದರೆ ಕೊಹ್ಲಿ ಲೆಕ್ಕಾಚಾರವೇನು ಎನ್ನುವುದರ ಕಂಪ್ಲೀಟ್ ವಿಶ್ಲೇಷಣೆ ಸುವರ್ಣ ನ್ಯೂಸ್.ಕಾಂ ನಿಮ್ಮ ಮುಂದಿಡುತ್ತಿದೆ.  

ಬೆಂಗಳೂರು[ಸೆ.22]: ಭಾರತ-ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಟಿ20 ಕದನಕ್ಕೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಮೈದಾನ ಸಾಕ್ಷಿಯಾಗಲಿದೆ. ಈಗಾಗಲೇ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿರುವ ಟೀಂ ಇಂಡಿಯಾ, ಈ ಪಂದ್ಯವನ್ನು ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿದೆ. ಈ ಪಂದ್ಯದ ಟೀಂ ಇಂಡಿಯಾ ಕಾಂಬೀನೇಷನ್ ಹೇಗಿರಬಹುದು..? ಮಳೆ ಬಂದರೆ ಯಾರಿಗೆ ಲಾಭ, ಟಾಸ್ ಗೆದ್ದರೆ ಕೊಹ್ಲಿ ಲೆಕ್ಕಾಚಾರವೇನು ಎನ್ನುವುದರ ಕಂಪ್ಲೀಟ್ ವಿಶ್ಲೇಷಣೆ ಸುವರ್ಣ ನ್ಯೂಸ್.ಕಾಂ ನಿಮ್ಮ ಮುಂದಿಡುತ್ತಿದೆ.  
 

01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
03:5611 ವರ್ಷದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ: ಮೋದಿ ಸರ್ಕಾರ ಮಾಡಿದ್ದೇನು?
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?
03:25ಹಲವು ಅಪರೂಪದ ವಿಶೇಷಗಳಿಗೆ ಸಾಕ್ಷಿಯಾಗ್ತಿದೆ ಈ ಬಾರಿಯ ಏಷ್ಯಾಕಪ್!
03:26ಏಷ್ಯಾಕಪ್ 2025 ಟೂರ್ನಿಗೂ ಮುನ್ನ ಸಾಲು ಸಾಲು ಕಾಂಟ್ರೋವರ್ಸಿ!