ಶ್ರೀನಿವಾಸ್‌ ಗೌಡ ವಿರುದ್ಧ ದೂರು: ಕಂಬಳ ಸಮಿತಿ ಹೇಳೋದೇನು?

ಶ್ರೀನಿವಾಸ್‌ ಗೌಡ ವಿರುದ್ಧ ದೂರು: ಕಂಬಳ ಸಮಿತಿ ಹೇಳೋದೇನು?

Published : Jul 20, 2022, 05:49 PM IST

ಕಂಬಳ ಅಕಾಡೆಮಿ ನಡೆಸುತ್ತಿರುವ ಗುಣಪಾಲ ಕಡಂಬರಿಂದ ಶ್ರೀನಿವಾಸ ಗೌಡ ಬಳಸಿ ವಂಚನೆ ಮಾಡಲಾಗಿದೆ ಎಂದು ದ‌.ಕ ಜಿಲ್ಲಾ ಕಂಬಳ ಸಮಿತಿ ಸದಸ್ಯ, ಕೋಣಗಳ ಯಜಮಾನ ಲೋಕೇಶ್ ಶೆಟ್ಟಿ ಎಂಬವರು ದೂರು ನೀಡಿದ್ದರು. 

ಮೂಡಬಿದ್ರೆ(ಜು.20): ಕರಾವಳಿಯ ಕಂಬಳ ಕ್ರೀಡೆಯಲ್ಲಿ ಕೋಣಗಳನ್ನು ಓಡಿಸುವ ವೇಳೆ ಅತ್ಯಂತ ವೇಗವಾಗಿ ಓಡಿಸಿ ಗುರಿ ಮುಟ್ಟುವ ಮೂಲಕ ಅಂತಾರಾಷ್ಟ್ರೀಯ ಅಥ್ಲೀಟ್ ಉಸೇನ್ ಬೋಲ್ಟ್ ದಾಖಲೆಯನ್ನೇ ಮುರಿದಿದ್ದರು ಎನ್ನಲಾದ ಶ್ರೀನಿವಾಸ ಗೌಡ ದಾಖಲೆ ಸುಳ್ಳು ಎನ್ನುವ ಮಾತುಗಳು ಕೇಳಿ ಬಂದಿವೆ. ಇದೀಗ ಕಂಬಳ ಸಮಿತಿ ಆಯೋಜಕರು ಅಚ್ಚರಿಯ ಹೇಳಿಕೆ ನೀಡಿದ್ದಾರೆ

ಕಂಬಳ ಅಕಾಡೆಮಿ ನಡೆಸುತ್ತಿರುವ ಗುಣಪಾಲ ಕಡಂಬರಿಂದ ಶ್ರೀನಿವಾಸ ಗೌಡ ಬಳಸಿ ವಂಚನೆ ಮಾಡಲಾಗಿದೆ ಎಂದು ದ‌.ಕ ಜಿಲ್ಲಾ ಕಂಬಳ ಸಮಿತಿ ಸದಸ್ಯ, ಕೋಣಗಳ ಯಜಮಾನ ಲೋಕೇಶ್ ಶೆಟ್ಟಿ ಎಂಬವರು ದೂರು ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆಯೋಜಕರು, ಲೋಕೇಶ್ ಶೆಟ್ಟಿ ನೀಡಿದ ಪೊಲೀಸ್ ದೂರಿನಲ್ಲಿ ಸತ್ಯಾಂಶವಿದೆ. ಶ್ರೀನಿವಾಸಗೌಡ ಒಳ್ಳೆ ಹುಡುಗ, ಬಲಿಪಶು ಆಗ್ತಾನೆ ಅಂತ ಗೊತ್ತಿತ್ತು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಗೌರವಾಧ್ಯಕ್ಷ ಪಿ.ಆರ್.ಶೆಟ್ಟಿ ಹೇಳಿಕೆ ನೀಡಿದ್ದಾರೆ.


 

01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
03:5611 ವರ್ಷದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ: ಮೋದಿ ಸರ್ಕಾರ ಮಾಡಿದ್ದೇನು?
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?
03:25ಹಲವು ಅಪರೂಪದ ವಿಶೇಷಗಳಿಗೆ ಸಾಕ್ಷಿಯಾಗ್ತಿದೆ ಈ ಬಾರಿಯ ಏಷ್ಯಾಕಪ್!
03:26ಏಷ್ಯಾಕಪ್ 2025 ಟೂರ್ನಿಗೂ ಮುನ್ನ ಸಾಲು ಸಾಲು ಕಾಂಟ್ರೋವರ್ಸಿ!
Read more