ಕಾಶ್ಮೀರದಲ್ಲಿ ಸೇನಾ ಕ್ರಾಂತಿ; ಆತಂಕದಲ್ಲಿ ಧೋನಿ ಫ್ಯಾನ್ಸ್!

ಕಾಶ್ಮೀರದಲ್ಲಿ ಸೇನಾ ಕ್ರಾಂತಿ; ಆತಂಕದಲ್ಲಿ ಧೋನಿ ಫ್ಯಾನ್ಸ್!

Published : Aug 04, 2019, 01:07 PM IST

ಜಮ್ಮು ಕಾಶ್ಮೀರದಲ್ಲಿ ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ ಯೋಧರ ಜೊತೆ ಗಸ್ತು ತಿರುಗುತ್ತಿದ್ದಾರೆ. ಆಗಸ್ಚ್ 15ರ ವರೆಗೆ ಧೋನಿ ಭಾರತೀಯ ಸೇನೆ ಜೊತೆ ಸೇವೆ ಸಲ್ಲಿಸಲಿದ್ದಾರೆ. ಇದೇ ವೇಳೆ ಕಾಶ್ಮೀರ ಅಂತಾರಾಷ್ಟ್ರೀಯ ಗಡಿ ಪರಿಸ್ಥಿತಿ ಉದ್ವಿಘ್ನಗೊಂಡಿದೆ. ಭಾರತೀಯ ಸೇನೆ POK ಗಡಿಯಲ್ಲಿ ಸರ್ಜಿಕಲ್ ಸ್ಟ್ರೈಕ್ ಮಾಡೋ ಮೂಲಕ ಉಗ್ರರ ಅಡಗುತಾಣಗಳನ್ನು ಧ್ವಂಸಗೊಳಿಸಿದೆ. ಈಗಾಗಲೇ ಜಮ್ಮ ಮತ್ತು ಕಾಶ್ಮೀರದ ಪ್ರವಾಸಿಗರು, ಅಮರನಾಥ ಯಾತ್ರಾರ್ಥಿಗಳನ್ನು ವಾಪಾಸ್ ತೆರಳಲು ಸೇನೆ ಸೂಚಿಸಿದೆ. ಇದೀಗ ಧೋನಿ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.
 

ಜಮ್ಮು ಕಾಶ್ಮೀರದಲ್ಲಿ ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ ಯೋಧರ ಜೊತೆ ಗಸ್ತು ತಿರುಗುತ್ತಿದ್ದಾರೆ. ಆಗಸ್ಚ್ 15ರ ವರೆಗೆ ಧೋನಿ ಭಾರತೀಯ ಸೇನೆ ಜೊತೆ ಸೇವೆ ಸಲ್ಲಿಸಲಿದ್ದಾರೆ. ಇದೇ ವೇಳೆ ಕಾಶ್ಮೀರ ಅಂತಾರಾಷ್ಟ್ರೀಯ ಗಡಿ ಪರಿಸ್ಥಿತಿ ಉದ್ವಿಘ್ನಗೊಂಡಿದೆ. ಭಾರತೀಯ ಸೇನೆ POK ಗಡಿಯಲ್ಲಿ ಸರ್ಜಿಕಲ್ ಸ್ಟ್ರೈಕ್ ಮಾಡೋ ಮೂಲಕ ಉಗ್ರರ ಅಡಗುತಾಣಗಳನ್ನು ಧ್ವಂಸಗೊಳಿಸಿದೆ. ಈಗಾಗಲೇ ಜಮ್ಮ ಮತ್ತು ಕಾಶ್ಮೀರದ ಪ್ರವಾಸಿಗರು, ಅಮರನಾಥ ಯಾತ್ರಾರ್ಥಿಗಳನ್ನು ವಾಪಾಸ್ ತೆರಳಲು ಸೇನೆ ಸೂಚಿಸಿದೆ. ಇದೀಗ ಧೋನಿ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.
 

01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
03:5611 ವರ್ಷದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ: ಮೋದಿ ಸರ್ಕಾರ ಮಾಡಿದ್ದೇನು?
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?
03:25ಹಲವು ಅಪರೂಪದ ವಿಶೇಷಗಳಿಗೆ ಸಾಕ್ಷಿಯಾಗ್ತಿದೆ ಈ ಬಾರಿಯ ಏಷ್ಯಾಕಪ್!
03:26ಏಷ್ಯಾಕಪ್ 2025 ಟೂರ್ನಿಗೂ ಮುನ್ನ ಸಾಲು ಸಾಲು ಕಾಂಟ್ರೋವರ್ಸಿ!