ಬೆಂಗಳೂರು ಬುಲ್ಸ್‌ ಫ್ಯಾನ್ಸ್‌ ಅಭಿಮಾನಿಗಳನ್ನು ಮಿಸ್ ಮಾಡಿಕೊಳ್ತಿದ್ದೇನೆ: ಪವನ್ ಶೆರಾವತ್

ಬೆಂಗಳೂರು ಬುಲ್ಸ್‌ ಫ್ಯಾನ್ಸ್‌ ಅಭಿಮಾನಿಗಳನ್ನು ಮಿಸ್ ಮಾಡಿಕೊಳ್ತಿದ್ದೇನೆ: ಪವನ್ ಶೆರಾವತ್

Published : Oct 07, 2022, 05:23 PM IST

ಇಂದಿನಿಂದ 9ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ಗೆ ಚಾಲನೆ
ಏಷ್ಯಾನೆಟ್ ಸುವರ್ಣ ನ್ಯೂಸ್ ಜತೆ ಪವನ್ ಶೆರಾವತ್ ಮನದಾಳದ ಮಾತು
ಬೆಂಗಳೂರು ಅಭಿಮಾನಿಗಳನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದ ಶೆರಾವತ್

ಬೆಂಗಳೂರು(ಅ.07): ಬಹುನಿರೀಕ್ಷಿತ 9ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದ್ದು, ಬೆಂಗಳೂರಿನ ಶ್ರೀ ಕಂಠೀರವ ಸ್ಟೇಡಿಯಂನಲ್ಲಿ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದೆ. ಟೂರ್ನಿ ಆರಂಭಕ್ಕೂ ಮುನ್ನ ಕಳೆದ ಕೆಲ ವರ್ಷಗಳಿಂದ ಬೆಂಗಳೂರು ಬುಲ್ಸ್‌ ತಂಡದ ಅವಿಭಾಜ್ಯ ಅಂಗವಾಗಿ ಗುರುತಿಸಿಕೊಂಡಿದ್ದ ಸ್ಟಾರ್ ರೈಡರ್ ಪವನ್ ಶೆರಾವತ್, ಏಷ್ಯಾನೆಟ್‌ ಸುವರ್ಣ ನ್ಯೂಸ್‌.ಕಾಂ ಜತೆ ಎಕ್ಸ್‌ಕ್ಲೂಸಿವ್ ಆಗಿ ಮಾತನಾಡಿದ್ದಾರೆ. 

ಬೆಂಗಳೂರಿನ ಅಭಿಮಾನಿಗಳು ನನ್ನ ಮೇಲೆ ತುಂಬಾ ಪ್ರೀತಿ ಹಾಗೂ ವಿಶ್ವಾಸವಿಟ್ಟಿದ್ದರು. ಅದೇ ರೀತಿಯ ಪ್ರೀತಿ ಹಾಗೂ ಬೆಂಬಲವನ್ನು ಅವರೆಲ್ಲರಿಂದ ನಿರೀಕ್ಷಿಸುತ್ತಿದ್ದೇನೆ. ಬೆಂಗಳೂರು ತಂಡದಿಂದ ಹೊರಹೋಗುವುದು ನನ್ನ ತೀರ್ಮಾನವಾಗಿರಲಿಲ್ಲ, ಅದು ಫ್ರಾಂಚೈಸಿಯ ನಿರ್ಧಾರವಾಗಿತ್ತು. ಬೆಂಗಳೂರು ಅಭಿಮಾನಿಗಳನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ತಮಿಳ್ ತಲೈವಾಸ್ ತಂಡದ ನಾಯಕ ಪವನ್ ಶೆರಾವತ್ ಹೇಳಿದ್ದಾರೆ.

01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
03:5611 ವರ್ಷದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ: ಮೋದಿ ಸರ್ಕಾರ ಮಾಡಿದ್ದೇನು?
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?
03:25ಹಲವು ಅಪರೂಪದ ವಿಶೇಷಗಳಿಗೆ ಸಾಕ್ಷಿಯಾಗ್ತಿದೆ ಈ ಬಾರಿಯ ಏಷ್ಯಾಕಪ್!
03:26ಏಷ್ಯಾಕಪ್ 2025 ಟೂರ್ನಿಗೂ ಮುನ್ನ ಸಾಲು ಸಾಲು ಕಾಂಟ್ರೋವರ್ಸಿ!
Read more